Advertisement
ಸುದ್ದಿಗಳು

ಕಡಬ ಶ್ರೀಗಣೇಶ್ ಬಿಲ್ಡಿಂಗ್ ನಲ್ಲಿ 25ನೇ ವರ್ಷದ ಆಯುಧಪೂಜೆ

Share

ಕಡಬ: ಇಲ್ಲಿನ ಶ್ರೀ ಗಣೇಶ್ ಬಿಲ್ಡಿಂಗ್ ನಲ್ಲಿ 25ನೇ ವರ್ಷದ ಆಯುಧಪೂಜೆಯು ನಡೆಯಿತು. ಬೆಳಿಗ್ಗೆ ಅರ್ಚಕರಾದ ನಾಗೇಶ್ ಭಟ್ ಮುಂಡೂರು ಇವರಿಂದ ಗಣಹೋಮ ಹಾಗೂ ತದನಂತರ ಸುಂದರ ಗೌಡ ಮುಂಡೆಕರ ನೇತೃತ್ವದ ಗಣೇಶ್ ಬಿಲ್ಡಿಂಗ್ ನಲ್ಲಿ ವ್ಯವಹಾರ ನಡೆಸುತ್ತಿರುವ ವಿವಿಧ ಅಂಗಡಿಗಳಲ್ಲಿ ಆಯುಧ ಪೂಜೆ ಮತ್ತು ವಾಹನಗಳ ಪೂಜೆ ನಡೆಯಿತು. ಸುಮಾರು 200ಕ್ಕೂ ಅಧಿಕ ವಾಹನಗಳಿಗೆ ಆಯುಧ ಪೂಜೆ ಬಳಿಕ ಪ್ರಸಾದ ಸ್ವೀಕರಿಸಿ ಎಲ್ಲರಿಗೂ ಅನ್ನದಾನ ಸೇವೆ ಮಾಡಲಾಯಿತು.

Advertisement
Advertisement
Advertisement
Advertisement

Advertisement

ಆಯುಧ ಪೂಜೆಯ ಪ್ರಯುಕ್ತ ಶ್ರೀ ಗಣೇಶ್ ಬಿಲ್ಡಿಂಗ್ ವಿಜೇತ್ ಸೌಂಡ್ಸ್ ಮತ್ತು ಲೈಟಿಂಗ್ಸ್ ಅವರಿಂದ ವಿದ್ಯುತ್ ದೀಪಗಳಿಂದ ಇಡೀ ಬಿಲ್ಡಿಂಗ್ ಅಲಂಕೃತಗೊಂಡಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

15 hours ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

21 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

2 days ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

2 days ago