ಕಡಬ: ಇಲ್ಲಿನ ಶ್ರೀ ಗಣೇಶ್ ಬಿಲ್ಡಿಂಗ್ ನಲ್ಲಿ 25ನೇ ವರ್ಷದ ಆಯುಧಪೂಜೆಯು ನಡೆಯಿತು. ಬೆಳಿಗ್ಗೆ ಅರ್ಚಕರಾದ ನಾಗೇಶ್ ಭಟ್ ಮುಂಡೂರು ಇವರಿಂದ ಗಣಹೋಮ ಹಾಗೂ ತದನಂತರ ಸುಂದರ ಗೌಡ ಮುಂಡೆಕರ ನೇತೃತ್ವದ ಗಣೇಶ್ ಬಿಲ್ಡಿಂಗ್ ನಲ್ಲಿ ವ್ಯವಹಾರ ನಡೆಸುತ್ತಿರುವ ವಿವಿಧ ಅಂಗಡಿಗಳಲ್ಲಿ ಆಯುಧ ಪೂಜೆ ಮತ್ತು ವಾಹನಗಳ ಪೂಜೆ ನಡೆಯಿತು. ಸುಮಾರು 200ಕ್ಕೂ ಅಧಿಕ ವಾಹನಗಳಿಗೆ ಆಯುಧ ಪೂಜೆ ಬಳಿಕ ಪ್ರಸಾದ ಸ್ವೀಕರಿಸಿ ಎಲ್ಲರಿಗೂ ಅನ್ನದಾನ ಸೇವೆ ಮಾಡಲಾಯಿತು.
ಆಯುಧ ಪೂಜೆಯ ಪ್ರಯುಕ್ತ ಶ್ರೀ ಗಣೇಶ್ ಬಿಲ್ಡಿಂಗ್ ವಿಜೇತ್ ಸೌಂಡ್ಸ್ ಮತ್ತು ಲೈಟಿಂಗ್ಸ್ ಅವರಿಂದ ವಿದ್ಯುತ್ ದೀಪಗಳಿಂದ ಇಡೀ ಬಿಲ್ಡಿಂಗ್ ಅಲಂಕೃತಗೊಂಡಿತು.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…