ಕಡಬ: ಇಲ್ಲಿನ ಶ್ರೀ ಗಣೇಶ್ ಬಿಲ್ಡಿಂಗ್ ನಲ್ಲಿ 25ನೇ ವರ್ಷದ ಆಯುಧಪೂಜೆಯು ನಡೆಯಿತು. ಬೆಳಿಗ್ಗೆ ಅರ್ಚಕರಾದ ನಾಗೇಶ್ ಭಟ್ ಮುಂಡೂರು ಇವರಿಂದ ಗಣಹೋಮ ಹಾಗೂ ತದನಂತರ ಸುಂದರ ಗೌಡ ಮುಂಡೆಕರ ನೇತೃತ್ವದ ಗಣೇಶ್ ಬಿಲ್ಡಿಂಗ್ ನಲ್ಲಿ ವ್ಯವಹಾರ ನಡೆಸುತ್ತಿರುವ ವಿವಿಧ ಅಂಗಡಿಗಳಲ್ಲಿ ಆಯುಧ ಪೂಜೆ ಮತ್ತು ವಾಹನಗಳ ಪೂಜೆ ನಡೆಯಿತು. ಸುಮಾರು 200ಕ್ಕೂ ಅಧಿಕ ವಾಹನಗಳಿಗೆ ಆಯುಧ ಪೂಜೆ ಬಳಿಕ ಪ್ರಸಾದ ಸ್ವೀಕರಿಸಿ ಎಲ್ಲರಿಗೂ ಅನ್ನದಾನ ಸೇವೆ ಮಾಡಲಾಯಿತು.
ಆಯುಧ ಪೂಜೆಯ ಪ್ರಯುಕ್ತ ಶ್ರೀ ಗಣೇಶ್ ಬಿಲ್ಡಿಂಗ್ ವಿಜೇತ್ ಸೌಂಡ್ಸ್ ಮತ್ತು ಲೈಟಿಂಗ್ಸ್ ಅವರಿಂದ ವಿದ್ಯುತ್ ದೀಪಗಳಿಂದ ಇಡೀ ಬಿಲ್ಡಿಂಗ್ ಅಲಂಕೃತಗೊಂಡಿತು.
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…
ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ…
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…