ಕಡಬ: ಇಲ್ಲಿನ ಶ್ರೀ ಗಣೇಶ್ ಬಿಲ್ಡಿಂಗ್ ನಲ್ಲಿ 25ನೇ ವರ್ಷದ ಆಯುಧಪೂಜೆಯು ನಡೆಯಿತು. ಬೆಳಿಗ್ಗೆ ಅರ್ಚಕರಾದ ನಾಗೇಶ್ ಭಟ್ ಮುಂಡೂರು ಇವರಿಂದ ಗಣಹೋಮ ಹಾಗೂ ತದನಂತರ ಸುಂದರ ಗೌಡ ಮುಂಡೆಕರ ನೇತೃತ್ವದ ಗಣೇಶ್ ಬಿಲ್ಡಿಂಗ್ ನಲ್ಲಿ ವ್ಯವಹಾರ ನಡೆಸುತ್ತಿರುವ ವಿವಿಧ ಅಂಗಡಿಗಳಲ್ಲಿ ಆಯುಧ ಪೂಜೆ ಮತ್ತು ವಾಹನಗಳ ಪೂಜೆ ನಡೆಯಿತು. ಸುಮಾರು 200ಕ್ಕೂ ಅಧಿಕ ವಾಹನಗಳಿಗೆ ಆಯುಧ ಪೂಜೆ ಬಳಿಕ ಪ್ರಸಾದ ಸ್ವೀಕರಿಸಿ ಎಲ್ಲರಿಗೂ ಅನ್ನದಾನ ಸೇವೆ ಮಾಡಲಾಯಿತು.
ಆಯುಧ ಪೂಜೆಯ ಪ್ರಯುಕ್ತ ಶ್ರೀ ಗಣೇಶ್ ಬಿಲ್ಡಿಂಗ್ ವಿಜೇತ್ ಸೌಂಡ್ಸ್ ಮತ್ತು ಲೈಟಿಂಗ್ಸ್ ಅವರಿಂದ ವಿದ್ಯುತ್ ದೀಪಗಳಿಂದ ಇಡೀ ಬಿಲ್ಡಿಂಗ್ ಅಲಂಕೃತಗೊಂಡಿತು.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…