ಕಡಬ: ಇಲ್ಲಿನ ಶ್ರೀ ಗಣೇಶ್ ಬಿಲ್ಡಿಂಗ್ ನಲ್ಲಿ 25ನೇ ವರ್ಷದ ಆಯುಧಪೂಜೆಯು ನಡೆಯಿತು. ಬೆಳಿಗ್ಗೆ ಅರ್ಚಕರಾದ ನಾಗೇಶ್ ಭಟ್ ಮುಂಡೂರು ಇವರಿಂದ ಗಣಹೋಮ ಹಾಗೂ ತದನಂತರ ಸುಂದರ ಗೌಡ ಮುಂಡೆಕರ ನೇತೃತ್ವದ ಗಣೇಶ್ ಬಿಲ್ಡಿಂಗ್ ನಲ್ಲಿ ವ್ಯವಹಾರ ನಡೆಸುತ್ತಿರುವ ವಿವಿಧ ಅಂಗಡಿಗಳಲ್ಲಿ ಆಯುಧ ಪೂಜೆ ಮತ್ತು ವಾಹನಗಳ ಪೂಜೆ ನಡೆಯಿತು. ಸುಮಾರು 200ಕ್ಕೂ ಅಧಿಕ ವಾಹನಗಳಿಗೆ ಆಯುಧ ಪೂಜೆ ಬಳಿಕ ಪ್ರಸಾದ ಸ್ವೀಕರಿಸಿ ಎಲ್ಲರಿಗೂ ಅನ್ನದಾನ ಸೇವೆ ಮಾಡಲಾಯಿತು.
ಆಯುಧ ಪೂಜೆಯ ಪ್ರಯುಕ್ತ ಶ್ರೀ ಗಣೇಶ್ ಬಿಲ್ಡಿಂಗ್ ವಿಜೇತ್ ಸೌಂಡ್ಸ್ ಮತ್ತು ಲೈಟಿಂಗ್ಸ್ ಅವರಿಂದ ವಿದ್ಯುತ್ ದೀಪಗಳಿಂದ ಇಡೀ ಬಿಲ್ಡಿಂಗ್ ಅಲಂಕೃತಗೊಂಡಿತು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…