ಕಡಬ: ಇಲ್ಲಿನ ಶ್ರೀ ಗಣೇಶ್ ಬಿಲ್ಡಿಂಗ್ ನಲ್ಲಿ 25ನೇ ವರ್ಷದ ಆಯುಧಪೂಜೆಯು ನಡೆಯಿತು. ಬೆಳಿಗ್ಗೆ ಅರ್ಚಕರಾದ ನಾಗೇಶ್ ಭಟ್ ಮುಂಡೂರು ಇವರಿಂದ ಗಣಹೋಮ ಹಾಗೂ ತದನಂತರ ಸುಂದರ ಗೌಡ ಮುಂಡೆಕರ ನೇತೃತ್ವದ ಗಣೇಶ್ ಬಿಲ್ಡಿಂಗ್ ನಲ್ಲಿ ವ್ಯವಹಾರ ನಡೆಸುತ್ತಿರುವ ವಿವಿಧ ಅಂಗಡಿಗಳಲ್ಲಿ ಆಯುಧ ಪೂಜೆ ಮತ್ತು ವಾಹನಗಳ ಪೂಜೆ ನಡೆಯಿತು. ಸುಮಾರು 200ಕ್ಕೂ ಅಧಿಕ ವಾಹನಗಳಿಗೆ ಆಯುಧ ಪೂಜೆ ಬಳಿಕ ಪ್ರಸಾದ ಸ್ವೀಕರಿಸಿ ಎಲ್ಲರಿಗೂ ಅನ್ನದಾನ ಸೇವೆ ಮಾಡಲಾಯಿತು.
ಆಯುಧ ಪೂಜೆಯ ಪ್ರಯುಕ್ತ ಶ್ರೀ ಗಣೇಶ್ ಬಿಲ್ಡಿಂಗ್ ವಿಜೇತ್ ಸೌಂಡ್ಸ್ ಮತ್ತು ಲೈಟಿಂಗ್ಸ್ ಅವರಿಂದ ವಿದ್ಯುತ್ ದೀಪಗಳಿಂದ ಇಡೀ ಬಿಲ್ಡಿಂಗ್ ಅಲಂಕೃತಗೊಂಡಿತು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…