ಕಡಬ: ಇಲ್ಲಿನ ಶ್ರೀ ಗಣೇಶ್ ಬಿಲ್ಡಿಂಗ್ ನಲ್ಲಿ 25ನೇ ವರ್ಷದ ಆಯುಧಪೂಜೆಯು ನಡೆಯಿತು. ಬೆಳಿಗ್ಗೆ ಅರ್ಚಕರಾದ ನಾಗೇಶ್ ಭಟ್ ಮುಂಡೂರು ಇವರಿಂದ ಗಣಹೋಮ ಹಾಗೂ ತದನಂತರ ಸುಂದರ ಗೌಡ ಮುಂಡೆಕರ ನೇತೃತ್ವದ ಗಣೇಶ್ ಬಿಲ್ಡಿಂಗ್ ನಲ್ಲಿ ವ್ಯವಹಾರ ನಡೆಸುತ್ತಿರುವ ವಿವಿಧ ಅಂಗಡಿಗಳಲ್ಲಿ ಆಯುಧ ಪೂಜೆ ಮತ್ತು ವಾಹನಗಳ ಪೂಜೆ ನಡೆಯಿತು. ಸುಮಾರು 200ಕ್ಕೂ ಅಧಿಕ ವಾಹನಗಳಿಗೆ ಆಯುಧ ಪೂಜೆ ಬಳಿಕ ಪ್ರಸಾದ ಸ್ವೀಕರಿಸಿ ಎಲ್ಲರಿಗೂ ಅನ್ನದಾನ ಸೇವೆ ಮಾಡಲಾಯಿತು.
ಆಯುಧ ಪೂಜೆಯ ಪ್ರಯುಕ್ತ ಶ್ರೀ ಗಣೇಶ್ ಬಿಲ್ಡಿಂಗ್ ವಿಜೇತ್ ಸೌಂಡ್ಸ್ ಮತ್ತು ಲೈಟಿಂಗ್ಸ್ ಅವರಿಂದ ವಿದ್ಯುತ್ ದೀಪಗಳಿಂದ ಇಡೀ ಬಿಲ್ಡಿಂಗ್ ಅಲಂಕೃತಗೊಂಡಿತು.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…