ಕಡಬ: ಇಲ್ಲಿನ ಹನುಮಾನ್ ನಗರದಲ್ಲಿರುವ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಮತ್ತು ಸರಸ್ವತೀ ಪದವಿ ಪೂರ್ವ ವಿದ್ಯಾಲಯದ ವತಿಯಿಂದ ತರಗತಿ ಆರಂಭದ ಪ್ರಯುಕ್ತ ಗಣಪತಿ ಹೋಮ ಮತ್ತು ದೈವಗಳಿಗೆ ತಂಬಿಲ ಸೇವೆಯು ಜರಗಿತು.
ಪುರೋಹಿತ ಪ್ರಸಾದ್ ಬೈಪಡಿತ್ತಾಯ ಅವರು ಪೂಜಾ ವಿಧಿವಿಧಾನಗಳ ನೇತೃತ್ವ ವಹಿಸಿದ್ದರು. ಸರಸ್ವತೀ ವಿದ್ಯಾಲಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವಿರಾಜ್ ಶೆಟ್ಟಿ ಕಡಬ, ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆ, ಕೋಶಾಧಿಕಾರಿ ಲಿಂಗಪ್ಪ ಜೆ., ಆಡಳಿತ ಮಂಡಳಿ ಸದಸ್ಯರಾದ ಸೀತಾರಾಮ ಎ., ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಮಹೇಶ್ ನಿಟಿಲಾಪುರ, ಪ್ರೌಢಶಾಲಾ ಮುಖ್ಯಶಿಕ್ಷಕಿ ಶೈಲಶ್ರೀ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಮಾಧವ ಕೋಲ್ಪೆ ಹಾಗೂ ಬೋಧಕ ವೃಂದದವರು ಉಪಸ್ಥಿತರಿದ್ದರು.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…