ಕಡಬ: ಇಲ್ಲಿನ ಹನುಮಾನ್ ನಗರದಲ್ಲಿರುವ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಮತ್ತು ಸರಸ್ವತೀ ಪದವಿ ಪೂರ್ವ ವಿದ್ಯಾಲಯದ ವತಿಯಿಂದ ತರಗತಿ ಆರಂಭದ ಪ್ರಯುಕ್ತ ಗಣಪತಿ ಹೋಮ ಮತ್ತು ದೈವಗಳಿಗೆ ತಂಬಿಲ ಸೇವೆಯು ಜರಗಿತು.
ಪುರೋಹಿತ ಪ್ರಸಾದ್ ಬೈಪಡಿತ್ತಾಯ ಅವರು ಪೂಜಾ ವಿಧಿವಿಧಾನಗಳ ನೇತೃತ್ವ ವಹಿಸಿದ್ದರು. ಸರಸ್ವತೀ ವಿದ್ಯಾಲಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವಿರಾಜ್ ಶೆಟ್ಟಿ ಕಡಬ, ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆ, ಕೋಶಾಧಿಕಾರಿ ಲಿಂಗಪ್ಪ ಜೆ., ಆಡಳಿತ ಮಂಡಳಿ ಸದಸ್ಯರಾದ ಸೀತಾರಾಮ ಎ., ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಮಹೇಶ್ ನಿಟಿಲಾಪುರ, ಪ್ರೌಢಶಾಲಾ ಮುಖ್ಯಶಿಕ್ಷಕಿ ಶೈಲಶ್ರೀ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಮಾಧವ ಕೋಲ್ಪೆ ಹಾಗೂ ಬೋಧಕ ವೃಂದದವರು ಉಪಸ್ಥಿತರಿದ್ದರು.
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…