ಕಡಬ: ಇಲ್ಲಿನ ಹನುಮಾನ್ ನಗರದಲ್ಲಿರುವ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಮತ್ತು ಸರಸ್ವತೀ ಪದವಿ ಪೂರ್ವ ವಿದ್ಯಾಲಯದ ವತಿಯಿಂದ ತರಗತಿ ಆರಂಭದ ಪ್ರಯುಕ್ತ ಗಣಪತಿ ಹೋಮ ಮತ್ತು ದೈವಗಳಿಗೆ ತಂಬಿಲ ಸೇವೆಯು ಜರಗಿತು.
ಪುರೋಹಿತ ಪ್ರಸಾದ್ ಬೈಪಡಿತ್ತಾಯ ಅವರು ಪೂಜಾ ವಿಧಿವಿಧಾನಗಳ ನೇತೃತ್ವ ವಹಿಸಿದ್ದರು. ಸರಸ್ವತೀ ವಿದ್ಯಾಲಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವಿರಾಜ್ ಶೆಟ್ಟಿ ಕಡಬ, ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆ, ಕೋಶಾಧಿಕಾರಿ ಲಿಂಗಪ್ಪ ಜೆ., ಆಡಳಿತ ಮಂಡಳಿ ಸದಸ್ಯರಾದ ಸೀತಾರಾಮ ಎ., ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಮಹೇಶ್ ನಿಟಿಲಾಪುರ, ಪ್ರೌಢಶಾಲಾ ಮುಖ್ಯಶಿಕ್ಷಕಿ ಶೈಲಶ್ರೀ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಮಾಧವ ಕೋಲ್ಪೆ ಹಾಗೂ ಬೋಧಕ ವೃಂದದವರು ಉಪಸ್ಥಿತರಿದ್ದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…