ಕಡಬ: ಇಲ್ಲಿನ ಹನುಮಾನ್ ನಗರದಲ್ಲಿರುವ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಮತ್ತು ಸರಸ್ವತೀ ಪದವಿ ಪೂರ್ವ ವಿದ್ಯಾಲಯದ ವತಿಯಿಂದ ತರಗತಿ ಆರಂಭದ ಪ್ರಯುಕ್ತ ಗಣಪತಿ ಹೋಮ ಮತ್ತು ದೈವಗಳಿಗೆ ತಂಬಿಲ ಸೇವೆಯು ಜರಗಿತು.
ಪುರೋಹಿತ ಪ್ರಸಾದ್ ಬೈಪಡಿತ್ತಾಯ ಅವರು ಪೂಜಾ ವಿಧಿವಿಧಾನಗಳ ನೇತೃತ್ವ ವಹಿಸಿದ್ದರು. ಸರಸ್ವತೀ ವಿದ್ಯಾಲಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವಿರಾಜ್ ಶೆಟ್ಟಿ ಕಡಬ, ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆ, ಕೋಶಾಧಿಕಾರಿ ಲಿಂಗಪ್ಪ ಜೆ., ಆಡಳಿತ ಮಂಡಳಿ ಸದಸ್ಯರಾದ ಸೀತಾರಾಮ ಎ., ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಮಹೇಶ್ ನಿಟಿಲಾಪುರ, ಪ್ರೌಢಶಾಲಾ ಮುಖ್ಯಶಿಕ್ಷಕಿ ಶೈಲಶ್ರೀ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಮಾಧವ ಕೋಲ್ಪೆ ಹಾಗೂ ಬೋಧಕ ವೃಂದದವರು ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…