ಕಡಬ: ಇಲ್ಲಿನ ಹನುಮಾನ್ ನಗರದಲ್ಲಿರುವ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಮತ್ತು ಸರಸ್ವತೀ ಪದವಿ ಪೂರ್ವ ವಿದ್ಯಾಲಯದ ವತಿಯಿಂದ ತರಗತಿ ಆರಂಭದ ಪ್ರಯುಕ್ತ ಗಣಪತಿ ಹೋಮ ಮತ್ತು ದೈವಗಳಿಗೆ ತಂಬಿಲ ಸೇವೆಯು ಜರಗಿತು.
ಪುರೋಹಿತ ಪ್ರಸಾದ್ ಬೈಪಡಿತ್ತಾಯ ಅವರು ಪೂಜಾ ವಿಧಿವಿಧಾನಗಳ ನೇತೃತ್ವ ವಹಿಸಿದ್ದರು. ಸರಸ್ವತೀ ವಿದ್ಯಾಲಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವಿರಾಜ್ ಶೆಟ್ಟಿ ಕಡಬ, ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆ, ಕೋಶಾಧಿಕಾರಿ ಲಿಂಗಪ್ಪ ಜೆ., ಆಡಳಿತ ಮಂಡಳಿ ಸದಸ್ಯರಾದ ಸೀತಾರಾಮ ಎ., ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಮಹೇಶ್ ನಿಟಿಲಾಪುರ, ಪ್ರೌಢಶಾಲಾ ಮುಖ್ಯಶಿಕ್ಷಕಿ ಶೈಲಶ್ರೀ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಮಾಧವ ಕೋಲ್ಪೆ ಹಾಗೂ ಬೋಧಕ ವೃಂದದವರು ಉಪಸ್ಥಿತರಿದ್ದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…