ಕಡಬ: ಕಾಡು ಹಂದಿ ಹಿಡಿಯಲು ಬಳಸಿದ ಸ್ಪೋಟಕವನ್ನು ತಿಂದು ಹಸುವೊಂದು ಗಂಭೀರವಾಗಿ ಗಾಯಗೊಂಡ ಅಮಾನವೀಯ ಘಟನೆ ಕಡಬ ತಾಲೂಕಿನ ಸಂಪಡ್ಕ ಎಂಬಲ್ಲಿ ನಡೆದಿದೆ.
ಕಾಡು ಹಂದಿಗಳನ್ನು ಹಿಡಿಯಲು ಸ್ಪೋಟಕವನ್ನು ಆಹಾರ ಪದಾರ್ಥಗಳ ಒಳಗೆ ಬಚ್ಚಿಡುತ್ತಿದ್ದು, ಆಹಾರವನ್ನು ಪ್ರಾಣಿಗಳು ತಿನ್ನುವ ಸಂದರ್ಭದಲ್ಲಿ ಈ ಸ್ಫೋಟಕಗಳು ಸ್ಪೋಟಗೊಂಡು ಪ್ರಾಣಿಗಳು ಸಾವನ್ನಪ್ಪುತ್ತವೆ.
ಸಾರ್ವಜನಿಕರು ಓಡಾಡುವ ಸ್ಥಳಗಳಲ್ಲೇ ಕಿಡಿಗೇಡಿಗಳು ಇಂಥ ದುಸ್ಸಾಹಸಕ್ಕೆ ಇಳಿದಿದ್ದು, ಈ ಬಾರಿ ಹಸು ಸ್ಪೋಟಕಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದೆ. ದೇರಾಜೆಯ ಬಾಲಚಂದ್ರ ಎನ್ನುವವರಿಗೆ ಸೇರಿದ ಹಸು ಇದಾಗಿದೆ ಎಂದು ತಿಳಿದುನ ಬಂದಿದೆ.
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…