ಕಡಬ: ಕಾಡು ಹಂದಿ ಹಿಡಿಯಲು ಬಳಸಿದ ಸ್ಪೋಟಕವನ್ನು ತಿಂದು ಹಸುವೊಂದು ಗಂಭೀರವಾಗಿ ಗಾಯಗೊಂಡ ಅಮಾನವೀಯ ಘಟನೆ ಕಡಬ ತಾಲೂಕಿನ ಸಂಪಡ್ಕ ಎಂಬಲ್ಲಿ ನಡೆದಿದೆ.
ಕಾಡು ಹಂದಿಗಳನ್ನು ಹಿಡಿಯಲು ಸ್ಪೋಟಕವನ್ನು ಆಹಾರ ಪದಾರ್ಥಗಳ ಒಳಗೆ ಬಚ್ಚಿಡುತ್ತಿದ್ದು, ಆಹಾರವನ್ನು ಪ್ರಾಣಿಗಳು ತಿನ್ನುವ ಸಂದರ್ಭದಲ್ಲಿ ಈ ಸ್ಫೋಟಕಗಳು ಸ್ಪೋಟಗೊಂಡು ಪ್ರಾಣಿಗಳು ಸಾವನ್ನಪ್ಪುತ್ತವೆ.
ಸಾರ್ವಜನಿಕರು ಓಡಾಡುವ ಸ್ಥಳಗಳಲ್ಲೇ ಕಿಡಿಗೇಡಿಗಳು ಇಂಥ ದುಸ್ಸಾಹಸಕ್ಕೆ ಇಳಿದಿದ್ದು, ಈ ಬಾರಿ ಹಸು ಸ್ಪೋಟಕಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದೆ. ದೇರಾಜೆಯ ಬಾಲಚಂದ್ರ ಎನ್ನುವವರಿಗೆ ಸೇರಿದ ಹಸು ಇದಾಗಿದೆ ಎಂದು ತಿಳಿದುನ ಬಂದಿದೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…