ಕಡಬ: ಕಾಡು ಹಂದಿ ಹಿಡಿಯಲು ಬಳಸಿದ ಸ್ಪೋಟಕವನ್ನು ತಿಂದು ಹಸುವೊಂದು ಗಂಭೀರವಾಗಿ ಗಾಯಗೊಂಡ ಅಮಾನವೀಯ ಘಟನೆ ಕಡಬ ತಾಲೂಕಿನ ಸಂಪಡ್ಕ ಎಂಬಲ್ಲಿ ನಡೆದಿದೆ.
ಕಾಡು ಹಂದಿಗಳನ್ನು ಹಿಡಿಯಲು ಸ್ಪೋಟಕವನ್ನು ಆಹಾರ ಪದಾರ್ಥಗಳ ಒಳಗೆ ಬಚ್ಚಿಡುತ್ತಿದ್ದು, ಆಹಾರವನ್ನು ಪ್ರಾಣಿಗಳು ತಿನ್ನುವ ಸಂದರ್ಭದಲ್ಲಿ ಈ ಸ್ಫೋಟಕಗಳು ಸ್ಪೋಟಗೊಂಡು ಪ್ರಾಣಿಗಳು ಸಾವನ್ನಪ್ಪುತ್ತವೆ.
ಸಾರ್ವಜನಿಕರು ಓಡಾಡುವ ಸ್ಥಳಗಳಲ್ಲೇ ಕಿಡಿಗೇಡಿಗಳು ಇಂಥ ದುಸ್ಸಾಹಸಕ್ಕೆ ಇಳಿದಿದ್ದು, ಈ ಬಾರಿ ಹಸು ಸ್ಪೋಟಕಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದೆ. ದೇರಾಜೆಯ ಬಾಲಚಂದ್ರ ಎನ್ನುವವರಿಗೆ ಸೇರಿದ ಹಸು ಇದಾಗಿದೆ ಎಂದು ತಿಳಿದುನ ಬಂದಿದೆ.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…