ಕಡಬ: ಕಾಡು ಹಂದಿ ಹಿಡಿಯಲು ಬಳಸಿದ ಸ್ಪೋಟಕವನ್ನು ತಿಂದು ಹಸುವೊಂದು ಗಂಭೀರವಾಗಿ ಗಾಯಗೊಂಡ ಅಮಾನವೀಯ ಘಟನೆ ಕಡಬ ತಾಲೂಕಿನ ಸಂಪಡ್ಕ ಎಂಬಲ್ಲಿ ನಡೆದಿದೆ.
ಕಾಡು ಹಂದಿಗಳನ್ನು ಹಿಡಿಯಲು ಸ್ಪೋಟಕವನ್ನು ಆಹಾರ ಪದಾರ್ಥಗಳ ಒಳಗೆ ಬಚ್ಚಿಡುತ್ತಿದ್ದು, ಆಹಾರವನ್ನು ಪ್ರಾಣಿಗಳು ತಿನ್ನುವ ಸಂದರ್ಭದಲ್ಲಿ ಈ ಸ್ಫೋಟಕಗಳು ಸ್ಪೋಟಗೊಂಡು ಪ್ರಾಣಿಗಳು ಸಾವನ್ನಪ್ಪುತ್ತವೆ.
ಸಾರ್ವಜನಿಕರು ಓಡಾಡುವ ಸ್ಥಳಗಳಲ್ಲೇ ಕಿಡಿಗೇಡಿಗಳು ಇಂಥ ದುಸ್ಸಾಹಸಕ್ಕೆ ಇಳಿದಿದ್ದು, ಈ ಬಾರಿ ಹಸು ಸ್ಪೋಟಕಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದೆ. ದೇರಾಜೆಯ ಬಾಲಚಂದ್ರ ಎನ್ನುವವರಿಗೆ ಸೇರಿದ ಹಸು ಇದಾಗಿದೆ ಎಂದು ತಿಳಿದುನ ಬಂದಿದೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…