ಕಡಬ: ಕಾಡು ಹಂದಿ ಹಿಡಿಯಲು ಬಳಸಿದ ಸ್ಪೋಟಕವನ್ನು ತಿಂದು ಹಸುವೊಂದು ಗಂಭೀರವಾಗಿ ಗಾಯಗೊಂಡ ಅಮಾನವೀಯ ಘಟನೆ ಕಡಬ ತಾಲೂಕಿನ ಸಂಪಡ್ಕ ಎಂಬಲ್ಲಿ ನಡೆದಿದೆ.
ಕಾಡು ಹಂದಿಗಳನ್ನು ಹಿಡಿಯಲು ಸ್ಪೋಟಕವನ್ನು ಆಹಾರ ಪದಾರ್ಥಗಳ ಒಳಗೆ ಬಚ್ಚಿಡುತ್ತಿದ್ದು, ಆಹಾರವನ್ನು ಪ್ರಾಣಿಗಳು ತಿನ್ನುವ ಸಂದರ್ಭದಲ್ಲಿ ಈ ಸ್ಫೋಟಕಗಳು ಸ್ಪೋಟಗೊಂಡು ಪ್ರಾಣಿಗಳು ಸಾವನ್ನಪ್ಪುತ್ತವೆ.
ಸಾರ್ವಜನಿಕರು ಓಡಾಡುವ ಸ್ಥಳಗಳಲ್ಲೇ ಕಿಡಿಗೇಡಿಗಳು ಇಂಥ ದುಸ್ಸಾಹಸಕ್ಕೆ ಇಳಿದಿದ್ದು, ಈ ಬಾರಿ ಹಸು ಸ್ಪೋಟಕಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದೆ. ದೇರಾಜೆಯ ಬಾಲಚಂದ್ರ ಎನ್ನುವವರಿಗೆ ಸೇರಿದ ಹಸು ಇದಾಗಿದೆ ಎಂದು ತಿಳಿದುನ ಬಂದಿದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…