ಕಡಬ: ಕಾಡು ಹಂದಿ ಹಿಡಿಯಲು ಬಳಸಿದ ಸ್ಪೋಟಕವನ್ನು ತಿಂದು ಹಸುವೊಂದು ಗಂಭೀರವಾಗಿ ಗಾಯಗೊಂಡ ಅಮಾನವೀಯ ಘಟನೆ ಕಡಬ ತಾಲೂಕಿನ ಸಂಪಡ್ಕ ಎಂಬಲ್ಲಿ ನಡೆದಿದೆ.
ಕಾಡು ಹಂದಿಗಳನ್ನು ಹಿಡಿಯಲು ಸ್ಪೋಟಕವನ್ನು ಆಹಾರ ಪದಾರ್ಥಗಳ ಒಳಗೆ ಬಚ್ಚಿಡುತ್ತಿದ್ದು, ಆಹಾರವನ್ನು ಪ್ರಾಣಿಗಳು ತಿನ್ನುವ ಸಂದರ್ಭದಲ್ಲಿ ಈ ಸ್ಫೋಟಕಗಳು ಸ್ಪೋಟಗೊಂಡು ಪ್ರಾಣಿಗಳು ಸಾವನ್ನಪ್ಪುತ್ತವೆ.
ಸಾರ್ವಜನಿಕರು ಓಡಾಡುವ ಸ್ಥಳಗಳಲ್ಲೇ ಕಿಡಿಗೇಡಿಗಳು ಇಂಥ ದುಸ್ಸಾಹಸಕ್ಕೆ ಇಳಿದಿದ್ದು, ಈ ಬಾರಿ ಹಸು ಸ್ಪೋಟಕಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದೆ. ದೇರಾಜೆಯ ಬಾಲಚಂದ್ರ ಎನ್ನುವವರಿಗೆ ಸೇರಿದ ಹಸು ಇದಾಗಿದೆ ಎಂದು ತಿಳಿದುನ ಬಂದಿದೆ.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…