ಕಡಬ: ಕಾಡು ಹಂದಿ ಹಿಡಿಯಲು ಬಳಸಿದ ಸ್ಪೋಟಕವನ್ನು ತಿಂದು ಹಸುವೊಂದು ಗಂಭೀರವಾಗಿ ಗಾಯಗೊಂಡ ಅಮಾನವೀಯ ಘಟನೆ ಕಡಬ ತಾಲೂಕಿನ ಸಂಪಡ್ಕ ಎಂಬಲ್ಲಿ ನಡೆದಿದೆ.
ಕಾಡು ಹಂದಿಗಳನ್ನು ಹಿಡಿಯಲು ಸ್ಪೋಟಕವನ್ನು ಆಹಾರ ಪದಾರ್ಥಗಳ ಒಳಗೆ ಬಚ್ಚಿಡುತ್ತಿದ್ದು, ಆಹಾರವನ್ನು ಪ್ರಾಣಿಗಳು ತಿನ್ನುವ ಸಂದರ್ಭದಲ್ಲಿ ಈ ಸ್ಫೋಟಕಗಳು ಸ್ಪೋಟಗೊಂಡು ಪ್ರಾಣಿಗಳು ಸಾವನ್ನಪ್ಪುತ್ತವೆ.
ಸಾರ್ವಜನಿಕರು ಓಡಾಡುವ ಸ್ಥಳಗಳಲ್ಲೇ ಕಿಡಿಗೇಡಿಗಳು ಇಂಥ ದುಸ್ಸಾಹಸಕ್ಕೆ ಇಳಿದಿದ್ದು, ಈ ಬಾರಿ ಹಸು ಸ್ಪೋಟಕಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದೆ. ದೇರಾಜೆಯ ಬಾಲಚಂದ್ರ ಎನ್ನುವವರಿಗೆ ಸೇರಿದ ಹಸು ಇದಾಗಿದೆ ಎಂದು ತಿಳಿದುನ ಬಂದಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…