ಬೆಂಗಳೂರು: ಕನಕಪುರ ಬಂಡೆ ಎಂದು ನನ್ನನ್ನು ಹೇಳುತ್ತಾರೆ, ಆದರೆ ನಾನು ಬಂಡೆಯಾಗಲು ಬಯಸುವುದಿಲ್ಲ, ವಿಧಾನಸೌಧದ ಮುಂದಿನ ಚಪ್ಪಡಿಯಾಗುತ್ತೇನೆ. ಕಾರ್ಯಕರ್ತರೆಲ್ಲರೂ ಅದನ್ನು ತುಳಿದುಕೊಂಡು ವಿಧಾನಸೌಧ ಏರಬೇಕು ಎಂದು ಬಯಸುತ್ತೇನೆ. ಬಿಜೆಪಿಯವರು ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಜೈಲಿಗೆ ಕಳುಹಿಸಿದ್ದರು, ಯಾವುದೇ ಕೇಸುಗಳಿಗೆ ಬಗ್ಗೋ ಜನ ನಾನಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಕೆಪಿಸಿಸಿ ಅಧ್ಯಕ್ಷರಾಗಿ 4 ತಿಂಗಳ ಹಿಂದೆ ನೇಮಕಗೊಂಡಿದ್ದ ಡಿ.ಕೆ. ಶಿವಕುಮಾರ್ ಇಂದು ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷನಾಗಿರಬಹುದು.ನಾನು ಕೂಡ ಕಾಂಗ್ರೆಸ್ ಕಾರ್ಯಕರ್ತನೇ. ಎಲ್ಲಾ ಸಮಸ್ಯೆಗಳನ್ನೂ ಎದುರಿಸಿದ್ದೇನೆ, ಅದು ಸ್ವಂತಕ್ಕಾಗಿ ಅಲ್ಲ ಎಂದರು. ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಗುಂಪುಗಾರಿಕೆಯಲ್ಲಿ ನನಗೆ ನಂಬಿಕೆಯಿಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…