ಕನಕಮಜಲು : ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ ) ಕನಕಮಜಲು ಇದರ ಆಶ್ರಯದಲ್ಲಿ ವಿಶ್ವ ರಕ್ತ ದಾನಿಗಳ ದಿನಾಚರಣೆಯ ಅಂಗವಾಗಿ ರಕ್ತ ವರ್ಗಿಕರಣ ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾಸಂಸ್ಥೆ ವಿನೋಬನಗರದಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳ ರಕ್ತ ವರ್ಗಿಕರಣವನ್ನು ಮೆಂಟರ್ ಕ್ಲಿನಿಕ್ ಲ್ಯಾಬೋರೋಟರಿ ಶ್ರೀ ರಾಮ್ ಪೇಟೆ ಸುಳ್ಯ ಇವರು ನಡೆಸಿದರು.
ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರು ಹಾಗೂ ಶಾಲ ಮುಖ್ಯ ಶಿಕ್ಷಕರು ಜಯಪ್ರಸಾದ್ ಕಾರಿಂಜ ಹಾಗೂ ಯುವಕ ಮಂಡಲದ ಸಾಂಸ್ಕೃತಿಕ ಕಾರ್ಯದರ್ಶಿ ಅಶ್ವತ್ಥ್ ಅಡ್ಕಾರ್ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…