ಕನಕಮಜಲು : ಕನಕಮಜಲು ಯುವಕಾರ್ಯ ಹಾಗು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವಕಮಂಡಲ(ರಿ ) ಕನಕಮಜಲು ಇದರ ಆಶ್ರಯದಲ್ಲಿ ಹಿಂದಿ ದಿನಾಚರಣೆಯನ್ನು ಅಡ್ಕಾರು ವಿವೇಕಾನಂದ ವಿದ್ಯಾಸಂಸ್ಥೆ ವಿನೋಬನಗರದಲ್ಲಿ ನಡೆಸಲಾಯಿತು.
ಹಿಂದಿ ದಿನಾಚರಣೆಯ ಮಹತ್ವದ ಕುರಿತು ಆಂಗ್ಲ ಮಾಧ್ಯಮ ಪ್ರೌಡಶಾಲೆಯ ಮುಖ್ಯಗುರುಗಳಾದ ಎನ್ ಗೋಪಾಲ್ ರಾವ್ ಮಾತನಾಡಿ, ಹಿಂದಿಯು ನಮ್ಮ ರಾಷ್ಟ್ರೀಯ ಭಾಷೆ ನಾವು ಕನ್ನಡವನ್ನು ಯಾವರೀತಿ ಸರಾಗವಾಗಿ ಮಾತನಾಡ ಬಲ್ಲೆವೋ ಅದೇ ರೀತಿಯಲ್ಲಿ ಹಿಂದಿಯು ಕೂಡ ಅತೀ ಸುಲಭವಾಗಿ ಮಾತನಾಡಬಲ್ಲ ಭಾಷೆಯಾಗಿದೆ ಎಂದು ಹೇಳಿದರು.
ಶಾಲಾ ವಿದ್ಯಾರ್ಥಿಗಳಿಗೆ ಹಿಂದಿ ದೇಶಭಕ್ತಿಗೀತೆ, ಹಿಂದಿ ಪ್ರಬಂಧ ಸ್ಪರ್ಧೆಯನ್ನು ನಡೆಸಿ ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕನಕಮಜಲು ಯುವಕಮಂಡಲದ ಅಧ್ಯಕ್ಷರು ಹಾಗು ಶಾಲಾ ಮುಖ್ಯ ಶಿಕ್ಷಕಾರದ ಜಯಪ್ರಸಾದ್ ಕಾರಿಂಜ, ಸಹಶಿಕ್ಷಕ ಶಶಿಧರ ಎಂ ಹಿಂದಿ ಶಿಕ್ಷಕಿ ದೀಪಶಂಕರಿ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…