ಕನಕಮಜಲು : ಕನಕಮಜಲು ಯುವಕಾರ್ಯ ಹಾಗು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವಕಮಂಡಲ(ರಿ ) ಕನಕಮಜಲು ಇದರ ಆಶ್ರಯದಲ್ಲಿ ಹಿಂದಿ ದಿನಾಚರಣೆಯನ್ನು ಅಡ್ಕಾರು ವಿವೇಕಾನಂದ ವಿದ್ಯಾಸಂಸ್ಥೆ ವಿನೋಬನಗರದಲ್ಲಿ ನಡೆಸಲಾಯಿತು.
ಹಿಂದಿ ದಿನಾಚರಣೆಯ ಮಹತ್ವದ ಕುರಿತು ಆಂಗ್ಲ ಮಾಧ್ಯಮ ಪ್ರೌಡಶಾಲೆಯ ಮುಖ್ಯಗುರುಗಳಾದ ಎನ್ ಗೋಪಾಲ್ ರಾವ್ ಮಾತನಾಡಿ, ಹಿಂದಿಯು ನಮ್ಮ ರಾಷ್ಟ್ರೀಯ ಭಾಷೆ ನಾವು ಕನ್ನಡವನ್ನು ಯಾವರೀತಿ ಸರಾಗವಾಗಿ ಮಾತನಾಡ ಬಲ್ಲೆವೋ ಅದೇ ರೀತಿಯಲ್ಲಿ ಹಿಂದಿಯು ಕೂಡ ಅತೀ ಸುಲಭವಾಗಿ ಮಾತನಾಡಬಲ್ಲ ಭಾಷೆಯಾಗಿದೆ ಎಂದು ಹೇಳಿದರು.
ಶಾಲಾ ವಿದ್ಯಾರ್ಥಿಗಳಿಗೆ ಹಿಂದಿ ದೇಶಭಕ್ತಿಗೀತೆ, ಹಿಂದಿ ಪ್ರಬಂಧ ಸ್ಪರ್ಧೆಯನ್ನು ನಡೆಸಿ ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕನಕಮಜಲು ಯುವಕಮಂಡಲದ ಅಧ್ಯಕ್ಷರು ಹಾಗು ಶಾಲಾ ಮುಖ್ಯ ಶಿಕ್ಷಕಾರದ ಜಯಪ್ರಸಾದ್ ಕಾರಿಂಜ, ಸಹಶಿಕ್ಷಕ ಶಶಿಧರ ಎಂ ಹಿಂದಿ ಶಿಕ್ಷಕಿ ದೀಪಶಂಕರಿ ಉಪಸ್ಥಿತರಿದ್ದರು.
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…