ಕನಕಮಜಲು : ಕನಕಮಜಲು ಯುವಕಾರ್ಯ ಹಾಗು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವಕಮಂಡಲ(ರಿ ) ಕನಕಮಜಲು ಇದರ ಆಶ್ರಯದಲ್ಲಿ ಹಿಂದಿ ದಿನಾಚರಣೆಯನ್ನು ಅಡ್ಕಾರು ವಿವೇಕಾನಂದ ವಿದ್ಯಾಸಂಸ್ಥೆ ವಿನೋಬನಗರದಲ್ಲಿ ನಡೆಸಲಾಯಿತು.
ಹಿಂದಿ ದಿನಾಚರಣೆಯ ಮಹತ್ವದ ಕುರಿತು ಆಂಗ್ಲ ಮಾಧ್ಯಮ ಪ್ರೌಡಶಾಲೆಯ ಮುಖ್ಯಗುರುಗಳಾದ ಎನ್ ಗೋಪಾಲ್ ರಾವ್ ಮಾತನಾಡಿ, ಹಿಂದಿಯು ನಮ್ಮ ರಾಷ್ಟ್ರೀಯ ಭಾಷೆ ನಾವು ಕನ್ನಡವನ್ನು ಯಾವರೀತಿ ಸರಾಗವಾಗಿ ಮಾತನಾಡ ಬಲ್ಲೆವೋ ಅದೇ ರೀತಿಯಲ್ಲಿ ಹಿಂದಿಯು ಕೂಡ ಅತೀ ಸುಲಭವಾಗಿ ಮಾತನಾಡಬಲ್ಲ ಭಾಷೆಯಾಗಿದೆ ಎಂದು ಹೇಳಿದರು.
ಶಾಲಾ ವಿದ್ಯಾರ್ಥಿಗಳಿಗೆ ಹಿಂದಿ ದೇಶಭಕ್ತಿಗೀತೆ, ಹಿಂದಿ ಪ್ರಬಂಧ ಸ್ಪರ್ಧೆಯನ್ನು ನಡೆಸಿ ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕನಕಮಜಲು ಯುವಕಮಂಡಲದ ಅಧ್ಯಕ್ಷರು ಹಾಗು ಶಾಲಾ ಮುಖ್ಯ ಶಿಕ್ಷಕಾರದ ಜಯಪ್ರಸಾದ್ ಕಾರಿಂಜ, ಸಹಶಿಕ್ಷಕ ಶಶಿಧರ ಎಂ ಹಿಂದಿ ಶಿಕ್ಷಕಿ ದೀಪಶಂಕರಿ ಉಪಸ್ಥಿತರಿದ್ದರು.
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…