Advertisement
ನಮ್ಮೂರ ಸುದ್ದಿ

ಕನಕಮಜಲಿನಲ್ಲಿ ಹಿಂದಿ ದಿನಾಚರಣೆ

Share

ಕನಕಮಜಲು : ಕನಕಮಜಲು ಯುವಕಾರ್ಯ ಹಾಗು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವಕಮಂಡಲ(ರಿ ) ಕನಕಮಜಲು ಇದರ ಆಶ್ರಯದಲ್ಲಿ ಹಿಂದಿ ದಿನಾಚರಣೆಯನ್ನು ಅಡ್ಕಾರು ವಿವೇಕಾನಂದ ವಿದ್ಯಾಸಂಸ್ಥೆ ವಿನೋಬನಗರದಲ್ಲಿ ನಡೆಸಲಾಯಿತು.

ಹಿಂದಿ ದಿನಾಚರಣೆಯ ಮಹತ್ವದ ಕುರಿತು ಆಂಗ್ಲ ಮಾಧ್ಯಮ ಪ್ರೌಡಶಾಲೆಯ ಮುಖ್ಯಗುರುಗಳಾದ ಎನ್ ಗೋಪಾಲ್ ರಾವ್  ಮಾತನಾಡಿ, ಹಿಂದಿಯು ನಮ್ಮ ರಾಷ್ಟ್ರೀಯ ಭಾಷೆ ನಾವು ಕನ್ನಡವನ್ನು ಯಾವರೀತಿ ಸರಾಗವಾಗಿ ಮಾತನಾಡ ಬಲ್ಲೆವೋ ಅದೇ ರೀತಿಯಲ್ಲಿ ಹಿಂದಿಯು ಕೂಡ ಅತೀ ಸುಲಭವಾಗಿ ಮಾತನಾಡಬಲ್ಲ ಭಾಷೆಯಾಗಿದೆ ಎಂದು ಹೇಳಿದರು.

ಶಾಲಾ ವಿದ್ಯಾರ್ಥಿಗಳಿಗೆ ಹಿಂದಿ ದೇಶಭಕ್ತಿಗೀತೆ, ಹಿಂದಿ ಪ್ರಬಂಧ ಸ್ಪರ್ಧೆಯನ್ನು ನಡೆಸಿ ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕನಕಮಜಲು ಯುವಕಮಂಡಲದ ಅಧ್ಯಕ್ಷರು ಹಾಗು ಶಾಲಾ ಮುಖ್ಯ ಶಿಕ್ಷಕಾರದ ಜಯಪ್ರಸಾದ್ ಕಾರಿಂಜ, ಸಹಶಿಕ್ಷಕ ಶಶಿಧರ ಎಂ ಹಿಂದಿ ಶಿಕ್ಷಕಿ ದೀಪಶಂಕರಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

9 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

18 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

19 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

23 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

24 hours ago