ಕನಕಮಜಲು : ಕನಕಮಜಲು ಯುವಕಾರ್ಯ ಹಾಗು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವಕಮಂಡಲ(ರಿ ) ಕನಕಮಜಲು ಇದರ ಆಶ್ರಯದಲ್ಲಿ ಹಿಂದಿ ದಿನಾಚರಣೆಯನ್ನು ಅಡ್ಕಾರು ವಿವೇಕಾನಂದ ವಿದ್ಯಾಸಂಸ್ಥೆ ವಿನೋಬನಗರದಲ್ಲಿ ನಡೆಸಲಾಯಿತು.
ಹಿಂದಿ ದಿನಾಚರಣೆಯ ಮಹತ್ವದ ಕುರಿತು ಆಂಗ್ಲ ಮಾಧ್ಯಮ ಪ್ರೌಡಶಾಲೆಯ ಮುಖ್ಯಗುರುಗಳಾದ ಎನ್ ಗೋಪಾಲ್ ರಾವ್ ಮಾತನಾಡಿ, ಹಿಂದಿಯು ನಮ್ಮ ರಾಷ್ಟ್ರೀಯ ಭಾಷೆ ನಾವು ಕನ್ನಡವನ್ನು ಯಾವರೀತಿ ಸರಾಗವಾಗಿ ಮಾತನಾಡ ಬಲ್ಲೆವೋ ಅದೇ ರೀತಿಯಲ್ಲಿ ಹಿಂದಿಯು ಕೂಡ ಅತೀ ಸುಲಭವಾಗಿ ಮಾತನಾಡಬಲ್ಲ ಭಾಷೆಯಾಗಿದೆ ಎಂದು ಹೇಳಿದರು.
ಶಾಲಾ ವಿದ್ಯಾರ್ಥಿಗಳಿಗೆ ಹಿಂದಿ ದೇಶಭಕ್ತಿಗೀತೆ, ಹಿಂದಿ ಪ್ರಬಂಧ ಸ್ಪರ್ಧೆಯನ್ನು ನಡೆಸಿ ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕನಕಮಜಲು ಯುವಕಮಂಡಲದ ಅಧ್ಯಕ್ಷರು ಹಾಗು ಶಾಲಾ ಮುಖ್ಯ ಶಿಕ್ಷಕಾರದ ಜಯಪ್ರಸಾದ್ ಕಾರಿಂಜ, ಸಹಶಿಕ್ಷಕ ಶಶಿಧರ ಎಂ ಹಿಂದಿ ಶಿಕ್ಷಕಿ ದೀಪಶಂಕರಿ ಉಪಸ್ಥಿತರಿದ್ದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…