ಕನಕಮಜಲು : ಕನಕಮಜಲು ಯುವಕಾರ್ಯ ಹಾಗು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವಕಮಂಡಲ(ರಿ ) ಕನಕಮಜಲು ಇದರ ಆಶ್ರಯದಲ್ಲಿ ಹಿಂದಿ ದಿನಾಚರಣೆಯನ್ನು ಅಡ್ಕಾರು ವಿವೇಕಾನಂದ ವಿದ್ಯಾಸಂಸ್ಥೆ ವಿನೋಬನಗರದಲ್ಲಿ ನಡೆಸಲಾಯಿತು.
ಹಿಂದಿ ದಿನಾಚರಣೆಯ ಮಹತ್ವದ ಕುರಿತು ಆಂಗ್ಲ ಮಾಧ್ಯಮ ಪ್ರೌಡಶಾಲೆಯ ಮುಖ್ಯಗುರುಗಳಾದ ಎನ್ ಗೋಪಾಲ್ ರಾವ್ ಮಾತನಾಡಿ, ಹಿಂದಿಯು ನಮ್ಮ ರಾಷ್ಟ್ರೀಯ ಭಾಷೆ ನಾವು ಕನ್ನಡವನ್ನು ಯಾವರೀತಿ ಸರಾಗವಾಗಿ ಮಾತನಾಡ ಬಲ್ಲೆವೋ ಅದೇ ರೀತಿಯಲ್ಲಿ ಹಿಂದಿಯು ಕೂಡ ಅತೀ ಸುಲಭವಾಗಿ ಮಾತನಾಡಬಲ್ಲ ಭಾಷೆಯಾಗಿದೆ ಎಂದು ಹೇಳಿದರು.
ಶಾಲಾ ವಿದ್ಯಾರ್ಥಿಗಳಿಗೆ ಹಿಂದಿ ದೇಶಭಕ್ತಿಗೀತೆ, ಹಿಂದಿ ಪ್ರಬಂಧ ಸ್ಪರ್ಧೆಯನ್ನು ನಡೆಸಿ ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕನಕಮಜಲು ಯುವಕಮಂಡಲದ ಅಧ್ಯಕ್ಷರು ಹಾಗು ಶಾಲಾ ಮುಖ್ಯ ಶಿಕ್ಷಕಾರದ ಜಯಪ್ರಸಾದ್ ಕಾರಿಂಜ, ಸಹಶಿಕ್ಷಕ ಶಶಿಧರ ಎಂ ಹಿಂದಿ ಶಿಕ್ಷಕಿ ದೀಪಶಂಕರಿ ಉಪಸ್ಥಿತರಿದ್ದರು.
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…