ಕನಕಮಜಲು : ಕನಕಮಜಲು ಯುವಕಾರ್ಯ ಹಾಗು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವಕಮಂಡಲ(ರಿ ) ಕನಕಮಜಲು ಇದರ ಆಶ್ರಯದಲ್ಲಿ ಹಿಂದಿ ದಿನಾಚರಣೆಯನ್ನು ಅಡ್ಕಾರು ವಿವೇಕಾನಂದ ವಿದ್ಯಾಸಂಸ್ಥೆ ವಿನೋಬನಗರದಲ್ಲಿ ನಡೆಸಲಾಯಿತು.
ಹಿಂದಿ ದಿನಾಚರಣೆಯ ಮಹತ್ವದ ಕುರಿತು ಆಂಗ್ಲ ಮಾಧ್ಯಮ ಪ್ರೌಡಶಾಲೆಯ ಮುಖ್ಯಗುರುಗಳಾದ ಎನ್ ಗೋಪಾಲ್ ರಾವ್ ಮಾತನಾಡಿ, ಹಿಂದಿಯು ನಮ್ಮ ರಾಷ್ಟ್ರೀಯ ಭಾಷೆ ನಾವು ಕನ್ನಡವನ್ನು ಯಾವರೀತಿ ಸರಾಗವಾಗಿ ಮಾತನಾಡ ಬಲ್ಲೆವೋ ಅದೇ ರೀತಿಯಲ್ಲಿ ಹಿಂದಿಯು ಕೂಡ ಅತೀ ಸುಲಭವಾಗಿ ಮಾತನಾಡಬಲ್ಲ ಭಾಷೆಯಾಗಿದೆ ಎಂದು ಹೇಳಿದರು.
ಶಾಲಾ ವಿದ್ಯಾರ್ಥಿಗಳಿಗೆ ಹಿಂದಿ ದೇಶಭಕ್ತಿಗೀತೆ, ಹಿಂದಿ ಪ್ರಬಂಧ ಸ್ಪರ್ಧೆಯನ್ನು ನಡೆಸಿ ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕನಕಮಜಲು ಯುವಕಮಂಡಲದ ಅಧ್ಯಕ್ಷರು ಹಾಗು ಶಾಲಾ ಮುಖ್ಯ ಶಿಕ್ಷಕಾರದ ಜಯಪ್ರಸಾದ್ ಕಾರಿಂಜ, ಸಹಶಿಕ್ಷಕ ಶಶಿಧರ ಎಂ ಹಿಂದಿ ಶಿಕ್ಷಕಿ ದೀಪಶಂಕರಿ ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…