ಜಾಲ್ಸೂರು: ಕನಕಮಜಲು-ಅಕ್ಕಿಮಲೆ ಹರಿಜನ ಕಾಲೋನಿಗೆ ಸೇರುವ ರಸ್ತೆಯಲ್ಲಿ ಕುದುರೆಗುಂಡಿ ಎಂಬಲ್ಲಿ ಈಚೆಗೆ ಸುರಿದ ಭಾರೀ ಮಳೆಗೆ ಮಣ್ಣು ಕುಸಿತವಾಗಿ ಸಂಚಾರಕ್ಕೆ ಕಷ್ಟವಾಗಿತ್ತು. ಹೀಗಾಗಿ ಈ ದಾರಿಯಾಗಿ ಸಾಗುವ ಮಂದಿ ಸೇರಿಕೊಂಡು ತಾತ್ಕಾಲಿಕವಾಗಿ ದುರಸ್ತಿ ಮಾಡಿದರು.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…