ಕನಕಮಜಲು: ಯುವಜನ ವಿಕಾಸ ಕೇಂದ್ರ ಯುವಕ ಮಂಡಲ (ರಿ ) ಕನಕಮಜಲು ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜ್ ಕೊಡಿಯಾಲಬೈಲು ಸುಳ್ಯ ಇದರ ರಾಷ್ಟ್ರೀಯ ಸೇವೆ ಯೋಜನೆ ವತಿಯಿಂದ ಕನಕಮಜಲಿನ ಗ್ರಾಮದಲ್ಲಿರುವ ಪ್ರಾಚೀನ ಕಾಲದ ಕುರುಹುಗಳಲ್ಲೊಂದಾದ ‘ಪೆರ್ನಾಲ್ ಪಾದೆಗೆ ‘ಚಾರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾಘಟಕದ ಮಾರ್ಗದರ್ಶಕ ಬಾಲಕೃಷ್ಣ ಹಾಗೂ ಸುಮಾರು 20 ಮಂದಿ ವಿದ್ಯಾರ್ಥಿಗಳು ಮತ್ತು ಯುವಕ ಮಂಡಲದ ಅಧ್ಯಕ್ಷರು ಜಯಪ್ರಸಾದ್ ಕಾರಿಂಜ , ಉಪಾಧ್ಯಕ್ಷರು ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಸುನಿಲ್ ಅಕ್ಕಿಮಲೆ ಇವರು ಆಯೋಜಿಸಿದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…