ಕನಕಮಜಲು: ಯುವಜನ ವಿಕಾಸ ಕೇಂದ್ರ ಯುವಕ ಮಂಡಲ (ರಿ ) ಕನಕಮಜಲು ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜ್ ಕೊಡಿಯಾಲಬೈಲು ಸುಳ್ಯ ಇದರ ರಾಷ್ಟ್ರೀಯ ಸೇವೆ ಯೋಜನೆ ವತಿಯಿಂದ ಕನಕಮಜಲಿನ ಗ್ರಾಮದಲ್ಲಿರುವ ಪ್ರಾಚೀನ ಕಾಲದ ಕುರುಹುಗಳಲ್ಲೊಂದಾದ ‘ಪೆರ್ನಾಲ್ ಪಾದೆಗೆ ‘ಚಾರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾಘಟಕದ ಮಾರ್ಗದರ್ಶಕ ಬಾಲಕೃಷ್ಣ ಹಾಗೂ ಸುಮಾರು 20 ಮಂದಿ ವಿದ್ಯಾರ್ಥಿಗಳು ಮತ್ತು ಯುವಕ ಮಂಡಲದ ಅಧ್ಯಕ್ಷರು ಜಯಪ್ರಸಾದ್ ಕಾರಿಂಜ , ಉಪಾಧ್ಯಕ್ಷರು ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಸುನಿಲ್ ಅಕ್ಕಿಮಲೆ ಇವರು ಆಯೋಜಿಸಿದರು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…