ಕನಕಮಜಲು: ಯುವಜನ ವಿಕಾಸ ಕೇಂದ್ರ ಯುವಕ ಮಂಡಲ (ರಿ ) ಕನಕಮಜಲು ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜ್ ಕೊಡಿಯಾಲಬೈಲು ಸುಳ್ಯ ಇದರ ರಾಷ್ಟ್ರೀಯ ಸೇವೆ ಯೋಜನೆ ವತಿಯಿಂದ ಕನಕಮಜಲಿನ ಗ್ರಾಮದಲ್ಲಿರುವ ಪ್ರಾಚೀನ ಕಾಲದ ಕುರುಹುಗಳಲ್ಲೊಂದಾದ ‘ಪೆರ್ನಾಲ್ ಪಾದೆಗೆ ‘ಚಾರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾಘಟಕದ ಮಾರ್ಗದರ್ಶಕ ಬಾಲಕೃಷ್ಣ ಹಾಗೂ ಸುಮಾರು 20 ಮಂದಿ ವಿದ್ಯಾರ್ಥಿಗಳು ಮತ್ತು ಯುವಕ ಮಂಡಲದ ಅಧ್ಯಕ್ಷರು ಜಯಪ್ರಸಾದ್ ಕಾರಿಂಜ , ಉಪಾಧ್ಯಕ್ಷರು ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಸುನಿಲ್ ಅಕ್ಕಿಮಲೆ ಇವರು ಆಯೋಜಿಸಿದರು.
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…