ಸುಳ್ಯ: ಕನಕಮಜಲು ಯುವಕ ಮಂಡಲಕ್ಕೆ ಜಿಲ್ಲಾ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿ ಲಭಿಸಿದೆ.
ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವಕೇಂದ್ರ ಮಂಗಳೂರು ಹಾಗು ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ, ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಯುವ ಜನ ಒಕ್ಕೂಟ, ದ.ಕ. ಜಿಲ್ಲೆ ಇದರ ಆಶ್ರಯದಲ್ಲಿ ಜ. 14 ರಂದು ಮಂಗಳೂರಿನ ಪುರಭವನದಲ್ಲಿ ನಡೆದ ಸ್ವಾಮಿ ವಿವೇಕಾನಂದರ 157 ನೇ ಜನ್ಮದಿನ ಹಾಗು ಜಿಲ್ಲಾ ಯುವ ಸಮಾವೇಶ ಹಾಗೂ ಜಿಲ್ಲಾ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ 2018-19 ನೇ ಸಾಲಿನ ಕಾರ್ಯ ಚಟುವಟಿಕೆಯನ್ನು ಗಮನಿಸಿ ಜಿಲ್ಲಾ ಅತ್ಯುತ್ತಮ ಯುವಕ ಮಂಡಲ ಎಂಬ ಪ್ರಶಸ್ತಿ ಯನ್ನು ಕನಕಮಜಲು ಯುವಕ ಮಂಡಲಕ್ಕೆ ನೀಡಲಾಗಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…