ಸುಳ್ಯ: ಕನಕಮಜಲು ಯುವಕ ಮಂಡಲಕ್ಕೆ ಜಿಲ್ಲಾ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿ ಲಭಿಸಿದೆ.
ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವಕೇಂದ್ರ ಮಂಗಳೂರು ಹಾಗು ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ, ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಯುವ ಜನ ಒಕ್ಕೂಟ, ದ.ಕ. ಜಿಲ್ಲೆ ಇದರ ಆಶ್ರಯದಲ್ಲಿ ಜ. 14 ರಂದು ಮಂಗಳೂರಿನ ಪುರಭವನದಲ್ಲಿ ನಡೆದ ಸ್ವಾಮಿ ವಿವೇಕಾನಂದರ 157 ನೇ ಜನ್ಮದಿನ ಹಾಗು ಜಿಲ್ಲಾ ಯುವ ಸಮಾವೇಶ ಹಾಗೂ ಜಿಲ್ಲಾ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ 2018-19 ನೇ ಸಾಲಿನ ಕಾರ್ಯ ಚಟುವಟಿಕೆಯನ್ನು ಗಮನಿಸಿ ಜಿಲ್ಲಾ ಅತ್ಯುತ್ತಮ ಯುವಕ ಮಂಡಲ ಎಂಬ ಪ್ರಶಸ್ತಿ ಯನ್ನು ಕನಕಮಜಲು ಯುವಕ ಮಂಡಲಕ್ಕೆ ನೀಡಲಾಗಿದೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…