ಕನಕಮಜಲು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನೆಹರು ಯುವ ಕೇಂದ್ರ ಮಂಗಳೂರು ಹಾಗೂ ಕನಕಮಜಲು ಯುವಕ ಮಂಡಲ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಗೇರು ಮಾಣಿಮಜಲು ಶಾಲಾ ವಠಾರದಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿತು.
ಕನಕಮಜಲು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀಧರ ಕುತ್ಯಾಳ, ಯುವಕ ಮಂಡಲದ ಗೌರವಾಧ್ಯಕ್ಷ ಹರಿಪ್ರಸಾದ್ ಮಾಣಿಕೊಡಿ, ಅಧ್ಯಕ್ಷ ಜಯಪ್ರಕಾಶ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು,ಶಾಲಾ ಉಸ್ತುವಾರಿ ಸಮಿತಿಯ ಅಧ್ಯಕ್ಷ ರಾಮ್ ಪ್ರಸಾದ್ ಭಟ್ ಮಠ ಹಾಗೂ ಯುವಕ ಮಂಡಲದ ಸದ್ಯಸರು ಉಪಸ್ಥಿತರಿದ್ದರು.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…