ಕನಕಮಜಲು : ನೆಹರು ಯುವ ಕೇಂದ್ರ ಮಂಗಳೂರು, ಯುವಕ ಮಂಡಲ (ರಿ ) ಕನಕಮಜಲು ಇದರ ಆಶ್ರಯದಲ್ಲಿ ಕಸ, ಪ್ಲಾಸ್ಟಿಕ್ ಗಳನ್ನು ಹೆಕ್ಕುವ ಮೂಲಕ ಕನಕಮಜಲು ಪೇಟೆಯನ್ನು ಸ್ವಚ್ಛಗೊಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಶ್ರೀಧರ ಕುತ್ಯಾಳ, ಯುವಕ ಮಂಡಲ ದ ಅಧ್ಯಕ್ಷರು ಜಯಪ್ರಸಾದ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು ಹಾಗೂ ಯುವಕ ಮಂಡಲದ ಸದಸ್ಯರು ಸ್ವಚ್ಛತೆಯಲ್ಲಿ ಕೈಜೋಡಿಸಿದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…