Advertisement
ನಮ್ಮೂರ ಸುದ್ದಿ

ಕನಕಮಜಲು ಯುವಕ ಮಂಡಲ ಪದಗ್ರಹಣ ಸಮಾರಂಭ : ಅಧ್ಯಕ್ಷರಾಗಿ ಜಯಪ್ರಸಾದ್ ಕಾರಿಂಜ

Share

ಜಾಲ್ಸೂರು :  ಯುವಕ ಮಂಡಲ(ರಿ ) ಕನಕಮಜಲು ಇದರ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭವು ಭಾನುವಾರ  ಕನಕಮಜಲಿನ ಗ್ರಾಮಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭ ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಇದರ ನಿರ್ದೇಶಕ  ವಿಜಯಕುಮಾರ್ ಉಬರಡ್ಕ  ನೂತನವಾಗಿ ಆಯ್ಕೆಗೊಂಡ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋದಿಸಿದರು. ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯ  ಶಿಕ್ಷಕ ಶಶಿಧರ್ ಶುಭಹಾರೈಸಿದರು.

ಯುವಕಮಂಡಲ (ರಿ ) ಕನಕಮಜಲು ಇದರ 2019-2020 ನೇ ಸಾಲಿನ ಗೌರವಾಧ್ಯಕ್ಷರಾಗಿ ಹರಿಪ್ರಸಾದ್ ಮಾಣಿಕೋಡಿ, ನೂತನ ಅಧ್ಯಕ್ಷರಾಗಿ – ಜಯಪ್ರಸಾದ್ ಕಾರಿಂಜ, ಉಪಾಧ್ಯಕ್ಷರಾಗಿ – ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿಯಾಗಿ – ಬಾಲಚಂದ್ರ ನೆಡಿಲು, ಜೊತೆ ಕಾರ್ಯದರ್ಶಿ – ಹರ್ಷಿತ್ ಉಗ್ಗಮೂಲೆ, ಕ್ರೀಡಾ ಕಾರ್ಯದರ್ಶಿ – ಅಶ್ವಿತ್ ಮಳಿ, ಸಾಂಸ್ಕೃತಿಕ ಕಾರ್ಯದರ್ಶಿ – ಅಶ್ವತ್ಥ್ ಅಡ್ಕಾರ್, ಪ್ರತೀಕ ಪ್ರತಿನಿಧಿ – ಜಯದೀಪ್ ಕುದ್ಕುಳಿ, ಖಜಾಂಜಿ – ಸಂದೀಪ್ ಉಗ್ಗಮೂಲೆ, ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ -ವಿಶ್ವನಾಥ ಮಾಣಿಕೋಡಿ, ನಿರ್ದೇಶಕರುಗಳಾಗಿ – ಪ್ರಸನ್ನ ಮಾಣಿಕೋಡಿ, ಜಗದೀಶ್ ಮಾಣಿಕೋಡಿ, ಚಂದ್ರಶೇಖರ ನೆಡಿಲು ಆಯ್ಕೆಯಾದರು.

ಕನಕಮಜಲಿನ ಯುವಕಮಂಡಲದ ಅಧ್ಯಕ್ಷರು ಅದ ಹರಿಪ್ರಸಾದ್ ಮಾಣಿಕೊಡಿ, ಮುಖ್ಯಅತಿಥಿಯಾಗಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆ ವಿನೋಬನಗರ ಇಲ್ಲಿಯ ಶಿಕ್ಷಕರಾದ ಶಶಿಧರ್, ಯುವಜನ ಸಂಯುಕ್ತಮಂಡಳಿ (ರಿ )ಸುಳ್ಯ ಇದರ ನಿರ್ದೇಶಕರಾದ ವಿಜಯಕುಮಾರ್ ಉಬರಡ್ಕ, ಹಾಗೇ 2019-20 ಸಾಲಿನ ಕನಕಮಜಲು ಯುವಕ ಮಂಡಲದ ಗೌರವಾಧ್ಯಕ್ಷರಾದ ಸಂತೋಷ್ ನೆಡಿಲು, ಕಾರ್ಯದರ್ಶಿಯಾದ ರಕ್ಷಿತ್ ಅಕ್ಕಿಮಲೆ ಹಾಗು ನೂತನ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕನಕಮಜಲಿನ ಯುವಕಮಂಡಲದ ಸರ್ವಸದಸ್ಯರು ಉಪಸ್ಥಿತರಿದ್ದರು. ಅತಿಥಿಗಳನ್ನು ಜಯದೀಪ್ ಇವರು ಸ್ವಾಗತಿಸಿ, ಬಾಲಚಂದ್ರ ನೆಡಿಲು ಇವರು ವಂದಿಸಿದರು, ಕಾರ್ಯಕ್ರಮವನ್ನು ಲವಕುಮಾರ್ ಮಾಣಿಕೊಡಿ  ನಿರೂಪಿಸಿದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago