Advertisement
ನಮ್ಮೂರ ಸುದ್ದಿ

ಕನಕಮಜಲು ಯುವಕ ಮಂಡಲ ಪದಗ್ರಹಣ ಸಮಾರಂಭ : ಅಧ್ಯಕ್ಷರಾಗಿ ಜಯಪ್ರಸಾದ್ ಕಾರಿಂಜ

Share

ಜಾಲ್ಸೂರು :  ಯುವಕ ಮಂಡಲ(ರಿ ) ಕನಕಮಜಲು ಇದರ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭವು ಭಾನುವಾರ  ಕನಕಮಜಲಿನ ಗ್ರಾಮಪಂಚಾಯತ್ ಸಭಾಭವನದಲ್ಲಿ ನಡೆಯಿತು.

Advertisement
Advertisement
Advertisement
Advertisement

ಈ ಸಂದರ್ಭ ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಇದರ ನಿರ್ದೇಶಕ  ವಿಜಯಕುಮಾರ್ ಉಬರಡ್ಕ  ನೂತನವಾಗಿ ಆಯ್ಕೆಗೊಂಡ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋದಿಸಿದರು. ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯ  ಶಿಕ್ಷಕ ಶಶಿಧರ್ ಶುಭಹಾರೈಸಿದರು.

Advertisement

ಯುವಕಮಂಡಲ (ರಿ ) ಕನಕಮಜಲು ಇದರ 2019-2020 ನೇ ಸಾಲಿನ ಗೌರವಾಧ್ಯಕ್ಷರಾಗಿ ಹರಿಪ್ರಸಾದ್ ಮಾಣಿಕೋಡಿ, ನೂತನ ಅಧ್ಯಕ್ಷರಾಗಿ – ಜಯಪ್ರಸಾದ್ ಕಾರಿಂಜ, ಉಪಾಧ್ಯಕ್ಷರಾಗಿ – ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿಯಾಗಿ – ಬಾಲಚಂದ್ರ ನೆಡಿಲು, ಜೊತೆ ಕಾರ್ಯದರ್ಶಿ – ಹರ್ಷಿತ್ ಉಗ್ಗಮೂಲೆ, ಕ್ರೀಡಾ ಕಾರ್ಯದರ್ಶಿ – ಅಶ್ವಿತ್ ಮಳಿ, ಸಾಂಸ್ಕೃತಿಕ ಕಾರ್ಯದರ್ಶಿ – ಅಶ್ವತ್ಥ್ ಅಡ್ಕಾರ್, ಪ್ರತೀಕ ಪ್ರತಿನಿಧಿ – ಜಯದೀಪ್ ಕುದ್ಕುಳಿ, ಖಜಾಂಜಿ – ಸಂದೀಪ್ ಉಗ್ಗಮೂಲೆ, ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ -ವಿಶ್ವನಾಥ ಮಾಣಿಕೋಡಿ, ನಿರ್ದೇಶಕರುಗಳಾಗಿ – ಪ್ರಸನ್ನ ಮಾಣಿಕೋಡಿ, ಜಗದೀಶ್ ಮಾಣಿಕೋಡಿ, ಚಂದ್ರಶೇಖರ ನೆಡಿಲು ಆಯ್ಕೆಯಾದರು.

ಕನಕಮಜಲಿನ ಯುವಕಮಂಡಲದ ಅಧ್ಯಕ್ಷರು ಅದ ಹರಿಪ್ರಸಾದ್ ಮಾಣಿಕೊಡಿ, ಮುಖ್ಯಅತಿಥಿಯಾಗಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆ ವಿನೋಬನಗರ ಇಲ್ಲಿಯ ಶಿಕ್ಷಕರಾದ ಶಶಿಧರ್, ಯುವಜನ ಸಂಯುಕ್ತಮಂಡಳಿ (ರಿ )ಸುಳ್ಯ ಇದರ ನಿರ್ದೇಶಕರಾದ ವಿಜಯಕುಮಾರ್ ಉಬರಡ್ಕ, ಹಾಗೇ 2019-20 ಸಾಲಿನ ಕನಕಮಜಲು ಯುವಕ ಮಂಡಲದ ಗೌರವಾಧ್ಯಕ್ಷರಾದ ಸಂತೋಷ್ ನೆಡಿಲು, ಕಾರ್ಯದರ್ಶಿಯಾದ ರಕ್ಷಿತ್ ಅಕ್ಕಿಮಲೆ ಹಾಗು ನೂತನ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

ಕಾರ್ಯಕ್ರಮದಲ್ಲಿ ಕನಕಮಜಲಿನ ಯುವಕಮಂಡಲದ ಸರ್ವಸದಸ್ಯರು ಉಪಸ್ಥಿತರಿದ್ದರು. ಅತಿಥಿಗಳನ್ನು ಜಯದೀಪ್ ಇವರು ಸ್ವಾಗತಿಸಿ, ಬಾಲಚಂದ್ರ ನೆಡಿಲು ಇವರು ವಂದಿಸಿದರು, ಕಾರ್ಯಕ್ರಮವನ್ನು ಲವಕುಮಾರ್ ಮಾಣಿಕೊಡಿ  ನಿರೂಪಿಸಿದರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

9 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

9 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

9 hours ago

ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ

ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…

9 hours ago

ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ

ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…

10 hours ago

ಅಡಿಕೆ ಒಂದು ಸಮೂಹದ ಅನಿವಾರ್ಯತೆ ಮತ್ತು ಬದುಕು

ಅಡಿಕೆಯ ಮೇಲೆ ಯಾವುದೇ ಋಣಾತ್ಮಕ ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಬೇಕಾದ ಹಲವು ಅಂಶಗಳು…

23 hours ago