ನಮ್ಮೂರ ಸುದ್ದಿ

ಕನಕಮಜಲು ಯುವಕ ಮಂಡಲ ಪದಗ್ರಹಣ ಸಮಾರಂಭ : ಅಧ್ಯಕ್ಷರಾಗಿ ಜಯಪ್ರಸಾದ್ ಕಾರಿಂಜ

Share

ಜಾಲ್ಸೂರು :  ಯುವಕ ಮಂಡಲ(ರಿ ) ಕನಕಮಜಲು ಇದರ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭವು ಭಾನುವಾರ  ಕನಕಮಜಲಿನ ಗ್ರಾಮಪಂಚಾಯತ್ ಸಭಾಭವನದಲ್ಲಿ ನಡೆಯಿತು.

Advertisement

ಈ ಸಂದರ್ಭ ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಇದರ ನಿರ್ದೇಶಕ  ವಿಜಯಕುಮಾರ್ ಉಬರಡ್ಕ  ನೂತನವಾಗಿ ಆಯ್ಕೆಗೊಂಡ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋದಿಸಿದರು. ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯ  ಶಿಕ್ಷಕ ಶಶಿಧರ್ ಶುಭಹಾರೈಸಿದರು.

ಯುವಕಮಂಡಲ (ರಿ ) ಕನಕಮಜಲು ಇದರ 2019-2020 ನೇ ಸಾಲಿನ ಗೌರವಾಧ್ಯಕ್ಷರಾಗಿ ಹರಿಪ್ರಸಾದ್ ಮಾಣಿಕೋಡಿ, ನೂತನ ಅಧ್ಯಕ್ಷರಾಗಿ – ಜಯಪ್ರಸಾದ್ ಕಾರಿಂಜ, ಉಪಾಧ್ಯಕ್ಷರಾಗಿ – ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿಯಾಗಿ – ಬಾಲಚಂದ್ರ ನೆಡಿಲು, ಜೊತೆ ಕಾರ್ಯದರ್ಶಿ – ಹರ್ಷಿತ್ ಉಗ್ಗಮೂಲೆ, ಕ್ರೀಡಾ ಕಾರ್ಯದರ್ಶಿ – ಅಶ್ವಿತ್ ಮಳಿ, ಸಾಂಸ್ಕೃತಿಕ ಕಾರ್ಯದರ್ಶಿ – ಅಶ್ವತ್ಥ್ ಅಡ್ಕಾರ್, ಪ್ರತೀಕ ಪ್ರತಿನಿಧಿ – ಜಯದೀಪ್ ಕುದ್ಕುಳಿ, ಖಜಾಂಜಿ – ಸಂದೀಪ್ ಉಗ್ಗಮೂಲೆ, ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ -ವಿಶ್ವನಾಥ ಮಾಣಿಕೋಡಿ, ನಿರ್ದೇಶಕರುಗಳಾಗಿ – ಪ್ರಸನ್ನ ಮಾಣಿಕೋಡಿ, ಜಗದೀಶ್ ಮಾಣಿಕೋಡಿ, ಚಂದ್ರಶೇಖರ ನೆಡಿಲು ಆಯ್ಕೆಯಾದರು.

ಕನಕಮಜಲಿನ ಯುವಕಮಂಡಲದ ಅಧ್ಯಕ್ಷರು ಅದ ಹರಿಪ್ರಸಾದ್ ಮಾಣಿಕೊಡಿ, ಮುಖ್ಯಅತಿಥಿಯಾಗಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆ ವಿನೋಬನಗರ ಇಲ್ಲಿಯ ಶಿಕ್ಷಕರಾದ ಶಶಿಧರ್, ಯುವಜನ ಸಂಯುಕ್ತಮಂಡಳಿ (ರಿ )ಸುಳ್ಯ ಇದರ ನಿರ್ದೇಶಕರಾದ ವಿಜಯಕುಮಾರ್ ಉಬರಡ್ಕ, ಹಾಗೇ 2019-20 ಸಾಲಿನ ಕನಕಮಜಲು ಯುವಕ ಮಂಡಲದ ಗೌರವಾಧ್ಯಕ್ಷರಾದ ಸಂತೋಷ್ ನೆಡಿಲು, ಕಾರ್ಯದರ್ಶಿಯಾದ ರಕ್ಷಿತ್ ಅಕ್ಕಿಮಲೆ ಹಾಗು ನೂತನ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

ಕಾರ್ಯಕ್ರಮದಲ್ಲಿ ಕನಕಮಜಲಿನ ಯುವಕಮಂಡಲದ ಸರ್ವಸದಸ್ಯರು ಉಪಸ್ಥಿತರಿದ್ದರು. ಅತಿಥಿಗಳನ್ನು ಜಯದೀಪ್ ಇವರು ಸ್ವಾಗತಿಸಿ, ಬಾಲಚಂದ್ರ ನೆಡಿಲು ಇವರು ವಂದಿಸಿದರು, ಕಾರ್ಯಕ್ರಮವನ್ನು ಲವಕುಮಾರ್ ಮಾಣಿಕೊಡಿ  ನಿರೂಪಿಸಿದರು

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

6 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

12 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

12 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

13 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

23 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago