Advertisement
ನಮ್ಮೂರ ಸುದ್ದಿ

ಕನಕಮಜಲು ಯುವಕ ಮಂಡಲ ಪದಗ್ರಹಣ ಸಮಾರಂಭ : ಅಧ್ಯಕ್ಷರಾಗಿ ಜಯಪ್ರಸಾದ್ ಕಾರಿಂಜ

Share

ಜಾಲ್ಸೂರು :  ಯುವಕ ಮಂಡಲ(ರಿ ) ಕನಕಮಜಲು ಇದರ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭವು ಭಾನುವಾರ  ಕನಕಮಜಲಿನ ಗ್ರಾಮಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭ ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಇದರ ನಿರ್ದೇಶಕ  ವಿಜಯಕುಮಾರ್ ಉಬರಡ್ಕ  ನೂತನವಾಗಿ ಆಯ್ಕೆಗೊಂಡ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋದಿಸಿದರು. ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯ  ಶಿಕ್ಷಕ ಶಶಿಧರ್ ಶುಭಹಾರೈಸಿದರು.

ಯುವಕಮಂಡಲ (ರಿ ) ಕನಕಮಜಲು ಇದರ 2019-2020 ನೇ ಸಾಲಿನ ಗೌರವಾಧ್ಯಕ್ಷರಾಗಿ ಹರಿಪ್ರಸಾದ್ ಮಾಣಿಕೋಡಿ, ನೂತನ ಅಧ್ಯಕ್ಷರಾಗಿ – ಜಯಪ್ರಸಾದ್ ಕಾರಿಂಜ, ಉಪಾಧ್ಯಕ್ಷರಾಗಿ – ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿಯಾಗಿ – ಬಾಲಚಂದ್ರ ನೆಡಿಲು, ಜೊತೆ ಕಾರ್ಯದರ್ಶಿ – ಹರ್ಷಿತ್ ಉಗ್ಗಮೂಲೆ, ಕ್ರೀಡಾ ಕಾರ್ಯದರ್ಶಿ – ಅಶ್ವಿತ್ ಮಳಿ, ಸಾಂಸ್ಕೃತಿಕ ಕಾರ್ಯದರ್ಶಿ – ಅಶ್ವತ್ಥ್ ಅಡ್ಕಾರ್, ಪ್ರತೀಕ ಪ್ರತಿನಿಧಿ – ಜಯದೀಪ್ ಕುದ್ಕುಳಿ, ಖಜಾಂಜಿ – ಸಂದೀಪ್ ಉಗ್ಗಮೂಲೆ, ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ -ವಿಶ್ವನಾಥ ಮಾಣಿಕೋಡಿ, ನಿರ್ದೇಶಕರುಗಳಾಗಿ – ಪ್ರಸನ್ನ ಮಾಣಿಕೋಡಿ, ಜಗದೀಶ್ ಮಾಣಿಕೋಡಿ, ಚಂದ್ರಶೇಖರ ನೆಡಿಲು ಆಯ್ಕೆಯಾದರು.

ಕನಕಮಜಲಿನ ಯುವಕಮಂಡಲದ ಅಧ್ಯಕ್ಷರು ಅದ ಹರಿಪ್ರಸಾದ್ ಮಾಣಿಕೊಡಿ, ಮುಖ್ಯಅತಿಥಿಯಾಗಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆ ವಿನೋಬನಗರ ಇಲ್ಲಿಯ ಶಿಕ್ಷಕರಾದ ಶಶಿಧರ್, ಯುವಜನ ಸಂಯುಕ್ತಮಂಡಳಿ (ರಿ )ಸುಳ್ಯ ಇದರ ನಿರ್ದೇಶಕರಾದ ವಿಜಯಕುಮಾರ್ ಉಬರಡ್ಕ, ಹಾಗೇ 2019-20 ಸಾಲಿನ ಕನಕಮಜಲು ಯುವಕ ಮಂಡಲದ ಗೌರವಾಧ್ಯಕ್ಷರಾದ ಸಂತೋಷ್ ನೆಡಿಲು, ಕಾರ್ಯದರ್ಶಿಯಾದ ರಕ್ಷಿತ್ ಅಕ್ಕಿಮಲೆ ಹಾಗು ನೂತನ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕನಕಮಜಲಿನ ಯುವಕಮಂಡಲದ ಸರ್ವಸದಸ್ಯರು ಉಪಸ್ಥಿತರಿದ್ದರು. ಅತಿಥಿಗಳನ್ನು ಜಯದೀಪ್ ಇವರು ಸ್ವಾಗತಿಸಿ, ಬಾಲಚಂದ್ರ ನೆಡಿಲು ಇವರು ವಂದಿಸಿದರು, ಕಾರ್ಯಕ್ರಮವನ್ನು ಲವಕುಮಾರ್ ಮಾಣಿಕೊಡಿ  ನಿರೂಪಿಸಿದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago