Advertisement
ನಮ್ಮೂರ ಸುದ್ದಿ

ಕನಕಮಜಲು ಯುವಕ ಮಂಡಲ ಪದಗ್ರಹಣ ಸಮಾರಂಭ : ಅಧ್ಯಕ್ಷರಾಗಿ ಜಯಪ್ರಸಾದ್ ಕಾರಿಂಜ

Share

ಜಾಲ್ಸೂರು :  ಯುವಕ ಮಂಡಲ(ರಿ ) ಕನಕಮಜಲು ಇದರ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭವು ಭಾನುವಾರ  ಕನಕಮಜಲಿನ ಗ್ರಾಮಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭ ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಇದರ ನಿರ್ದೇಶಕ  ವಿಜಯಕುಮಾರ್ ಉಬರಡ್ಕ  ನೂತನವಾಗಿ ಆಯ್ಕೆಗೊಂಡ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋದಿಸಿದರು. ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯ  ಶಿಕ್ಷಕ ಶಶಿಧರ್ ಶುಭಹಾರೈಸಿದರು.

ಯುವಕಮಂಡಲ (ರಿ ) ಕನಕಮಜಲು ಇದರ 2019-2020 ನೇ ಸಾಲಿನ ಗೌರವಾಧ್ಯಕ್ಷರಾಗಿ ಹರಿಪ್ರಸಾದ್ ಮಾಣಿಕೋಡಿ, ನೂತನ ಅಧ್ಯಕ್ಷರಾಗಿ – ಜಯಪ್ರಸಾದ್ ಕಾರಿಂಜ, ಉಪಾಧ್ಯಕ್ಷರಾಗಿ – ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿಯಾಗಿ – ಬಾಲಚಂದ್ರ ನೆಡಿಲು, ಜೊತೆ ಕಾರ್ಯದರ್ಶಿ – ಹರ್ಷಿತ್ ಉಗ್ಗಮೂಲೆ, ಕ್ರೀಡಾ ಕಾರ್ಯದರ್ಶಿ – ಅಶ್ವಿತ್ ಮಳಿ, ಸಾಂಸ್ಕೃತಿಕ ಕಾರ್ಯದರ್ಶಿ – ಅಶ್ವತ್ಥ್ ಅಡ್ಕಾರ್, ಪ್ರತೀಕ ಪ್ರತಿನಿಧಿ – ಜಯದೀಪ್ ಕುದ್ಕುಳಿ, ಖಜಾಂಜಿ – ಸಂದೀಪ್ ಉಗ್ಗಮೂಲೆ, ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ -ವಿಶ್ವನಾಥ ಮಾಣಿಕೋಡಿ, ನಿರ್ದೇಶಕರುಗಳಾಗಿ – ಪ್ರಸನ್ನ ಮಾಣಿಕೋಡಿ, ಜಗದೀಶ್ ಮಾಣಿಕೋಡಿ, ಚಂದ್ರಶೇಖರ ನೆಡಿಲು ಆಯ್ಕೆಯಾದರು.

ಕನಕಮಜಲಿನ ಯುವಕಮಂಡಲದ ಅಧ್ಯಕ್ಷರು ಅದ ಹರಿಪ್ರಸಾದ್ ಮಾಣಿಕೊಡಿ, ಮುಖ್ಯಅತಿಥಿಯಾಗಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆ ವಿನೋಬನಗರ ಇಲ್ಲಿಯ ಶಿಕ್ಷಕರಾದ ಶಶಿಧರ್, ಯುವಜನ ಸಂಯುಕ್ತಮಂಡಳಿ (ರಿ )ಸುಳ್ಯ ಇದರ ನಿರ್ದೇಶಕರಾದ ವಿಜಯಕುಮಾರ್ ಉಬರಡ್ಕ, ಹಾಗೇ 2019-20 ಸಾಲಿನ ಕನಕಮಜಲು ಯುವಕ ಮಂಡಲದ ಗೌರವಾಧ್ಯಕ್ಷರಾದ ಸಂತೋಷ್ ನೆಡಿಲು, ಕಾರ್ಯದರ್ಶಿಯಾದ ರಕ್ಷಿತ್ ಅಕ್ಕಿಮಲೆ ಹಾಗು ನೂತನ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕನಕಮಜಲಿನ ಯುವಕಮಂಡಲದ ಸರ್ವಸದಸ್ಯರು ಉಪಸ್ಥಿತರಿದ್ದರು. ಅತಿಥಿಗಳನ್ನು ಜಯದೀಪ್ ಇವರು ಸ್ವಾಗತಿಸಿ, ಬಾಲಚಂದ್ರ ನೆಡಿಲು ಇವರು ವಂದಿಸಿದರು, ಕಾರ್ಯಕ್ರಮವನ್ನು ಲವಕುಮಾರ್ ಮಾಣಿಕೊಡಿ  ನಿರೂಪಿಸಿದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

5 hours ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

5 hours ago

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

12 hours ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

18 hours ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

19 hours ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

1 day ago