Advertisement
ನಮ್ಮೂರ ಸುದ್ದಿ

ಕನಕಮಜಲು ಯುವಕ ಮಂಡಲ ಪದಗ್ರಹಣ ಸಮಾರಂಭ : ಅಧ್ಯಕ್ಷರಾಗಿ ಜಯಪ್ರಸಾದ್ ಕಾರಿಂಜ

Share

ಜಾಲ್ಸೂರು :  ಯುವಕ ಮಂಡಲ(ರಿ ) ಕನಕಮಜಲು ಇದರ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭವು ಭಾನುವಾರ  ಕನಕಮಜಲಿನ ಗ್ರಾಮಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭ ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಇದರ ನಿರ್ದೇಶಕ  ವಿಜಯಕುಮಾರ್ ಉಬರಡ್ಕ  ನೂತನವಾಗಿ ಆಯ್ಕೆಗೊಂಡ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋದಿಸಿದರು. ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯ  ಶಿಕ್ಷಕ ಶಶಿಧರ್ ಶುಭಹಾರೈಸಿದರು.

ಯುವಕಮಂಡಲ (ರಿ ) ಕನಕಮಜಲು ಇದರ 2019-2020 ನೇ ಸಾಲಿನ ಗೌರವಾಧ್ಯಕ್ಷರಾಗಿ ಹರಿಪ್ರಸಾದ್ ಮಾಣಿಕೋಡಿ, ನೂತನ ಅಧ್ಯಕ್ಷರಾಗಿ – ಜಯಪ್ರಸಾದ್ ಕಾರಿಂಜ, ಉಪಾಧ್ಯಕ್ಷರಾಗಿ – ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿಯಾಗಿ – ಬಾಲಚಂದ್ರ ನೆಡಿಲು, ಜೊತೆ ಕಾರ್ಯದರ್ಶಿ – ಹರ್ಷಿತ್ ಉಗ್ಗಮೂಲೆ, ಕ್ರೀಡಾ ಕಾರ್ಯದರ್ಶಿ – ಅಶ್ವಿತ್ ಮಳಿ, ಸಾಂಸ್ಕೃತಿಕ ಕಾರ್ಯದರ್ಶಿ – ಅಶ್ವತ್ಥ್ ಅಡ್ಕಾರ್, ಪ್ರತೀಕ ಪ್ರತಿನಿಧಿ – ಜಯದೀಪ್ ಕುದ್ಕುಳಿ, ಖಜಾಂಜಿ – ಸಂದೀಪ್ ಉಗ್ಗಮೂಲೆ, ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ -ವಿಶ್ವನಾಥ ಮಾಣಿಕೋಡಿ, ನಿರ್ದೇಶಕರುಗಳಾಗಿ – ಪ್ರಸನ್ನ ಮಾಣಿಕೋಡಿ, ಜಗದೀಶ್ ಮಾಣಿಕೋಡಿ, ಚಂದ್ರಶೇಖರ ನೆಡಿಲು ಆಯ್ಕೆಯಾದರು.

ಕನಕಮಜಲಿನ ಯುವಕಮಂಡಲದ ಅಧ್ಯಕ್ಷರು ಅದ ಹರಿಪ್ರಸಾದ್ ಮಾಣಿಕೊಡಿ, ಮುಖ್ಯಅತಿಥಿಯಾಗಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆ ವಿನೋಬನಗರ ಇಲ್ಲಿಯ ಶಿಕ್ಷಕರಾದ ಶಶಿಧರ್, ಯುವಜನ ಸಂಯುಕ್ತಮಂಡಳಿ (ರಿ )ಸುಳ್ಯ ಇದರ ನಿರ್ದೇಶಕರಾದ ವಿಜಯಕುಮಾರ್ ಉಬರಡ್ಕ, ಹಾಗೇ 2019-20 ಸಾಲಿನ ಕನಕಮಜಲು ಯುವಕ ಮಂಡಲದ ಗೌರವಾಧ್ಯಕ್ಷರಾದ ಸಂತೋಷ್ ನೆಡಿಲು, ಕಾರ್ಯದರ್ಶಿಯಾದ ರಕ್ಷಿತ್ ಅಕ್ಕಿಮಲೆ ಹಾಗು ನೂತನ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕನಕಮಜಲಿನ ಯುವಕಮಂಡಲದ ಸರ್ವಸದಸ್ಯರು ಉಪಸ್ಥಿತರಿದ್ದರು. ಅತಿಥಿಗಳನ್ನು ಜಯದೀಪ್ ಇವರು ಸ್ವಾಗತಿಸಿ, ಬಾಲಚಂದ್ರ ನೆಡಿಲು ಇವರು ವಂದಿಸಿದರು, ಕಾರ್ಯಕ್ರಮವನ್ನು ಲವಕುಮಾರ್ ಮಾಣಿಕೊಡಿ  ನಿರೂಪಿಸಿದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

3 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

4 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

4 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

9 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago