Advertisement
ನಮ್ಮೂರ ಸುದ್ದಿ

ಕನಕಮಜಲು ಯುವಕ ಮಂಡಲ ಪದಗ್ರಹಣ ಸಮಾರಂಭ : ಅಧ್ಯಕ್ಷರಾಗಿ ಜಯಪ್ರಸಾದ್ ಕಾರಿಂಜ

Share

ಜಾಲ್ಸೂರು :  ಯುವಕ ಮಂಡಲ(ರಿ ) ಕನಕಮಜಲು ಇದರ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭವು ಭಾನುವಾರ  ಕನಕಮಜಲಿನ ಗ್ರಾಮಪಂಚಾಯತ್ ಸಭಾಭವನದಲ್ಲಿ ನಡೆಯಿತು.

Advertisement
Advertisement

ಈ ಸಂದರ್ಭ ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಇದರ ನಿರ್ದೇಶಕ  ವಿಜಯಕುಮಾರ್ ಉಬರಡ್ಕ  ನೂತನವಾಗಿ ಆಯ್ಕೆಗೊಂಡ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋದಿಸಿದರು. ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯ  ಶಿಕ್ಷಕ ಶಶಿಧರ್ ಶುಭಹಾರೈಸಿದರು.

Advertisement

ಯುವಕಮಂಡಲ (ರಿ ) ಕನಕಮಜಲು ಇದರ 2019-2020 ನೇ ಸಾಲಿನ ಗೌರವಾಧ್ಯಕ್ಷರಾಗಿ ಹರಿಪ್ರಸಾದ್ ಮಾಣಿಕೋಡಿ, ನೂತನ ಅಧ್ಯಕ್ಷರಾಗಿ – ಜಯಪ್ರಸಾದ್ ಕಾರಿಂಜ, ಉಪಾಧ್ಯಕ್ಷರಾಗಿ – ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿಯಾಗಿ – ಬಾಲಚಂದ್ರ ನೆಡಿಲು, ಜೊತೆ ಕಾರ್ಯದರ್ಶಿ – ಹರ್ಷಿತ್ ಉಗ್ಗಮೂಲೆ, ಕ್ರೀಡಾ ಕಾರ್ಯದರ್ಶಿ – ಅಶ್ವಿತ್ ಮಳಿ, ಸಾಂಸ್ಕೃತಿಕ ಕಾರ್ಯದರ್ಶಿ – ಅಶ್ವತ್ಥ್ ಅಡ್ಕಾರ್, ಪ್ರತೀಕ ಪ್ರತಿನಿಧಿ – ಜಯದೀಪ್ ಕುದ್ಕುಳಿ, ಖಜಾಂಜಿ – ಸಂದೀಪ್ ಉಗ್ಗಮೂಲೆ, ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ -ವಿಶ್ವನಾಥ ಮಾಣಿಕೋಡಿ, ನಿರ್ದೇಶಕರುಗಳಾಗಿ – ಪ್ರಸನ್ನ ಮಾಣಿಕೋಡಿ, ಜಗದೀಶ್ ಮಾಣಿಕೋಡಿ, ಚಂದ್ರಶೇಖರ ನೆಡಿಲು ಆಯ್ಕೆಯಾದರು.

ಕನಕಮಜಲಿನ ಯುವಕಮಂಡಲದ ಅಧ್ಯಕ್ಷರು ಅದ ಹರಿಪ್ರಸಾದ್ ಮಾಣಿಕೊಡಿ, ಮುಖ್ಯಅತಿಥಿಯಾಗಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆ ವಿನೋಬನಗರ ಇಲ್ಲಿಯ ಶಿಕ್ಷಕರಾದ ಶಶಿಧರ್, ಯುವಜನ ಸಂಯುಕ್ತಮಂಡಳಿ (ರಿ )ಸುಳ್ಯ ಇದರ ನಿರ್ದೇಶಕರಾದ ವಿಜಯಕುಮಾರ್ ಉಬರಡ್ಕ, ಹಾಗೇ 2019-20 ಸಾಲಿನ ಕನಕಮಜಲು ಯುವಕ ಮಂಡಲದ ಗೌರವಾಧ್ಯಕ್ಷರಾದ ಸಂತೋಷ್ ನೆಡಿಲು, ಕಾರ್ಯದರ್ಶಿಯಾದ ರಕ್ಷಿತ್ ಅಕ್ಕಿಮಲೆ ಹಾಗು ನೂತನ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

ಕಾರ್ಯಕ್ರಮದಲ್ಲಿ ಕನಕಮಜಲಿನ ಯುವಕಮಂಡಲದ ಸರ್ವಸದಸ್ಯರು ಉಪಸ್ಥಿತರಿದ್ದರು. ಅತಿಥಿಗಳನ್ನು ಜಯದೀಪ್ ಇವರು ಸ್ವಾಗತಿಸಿ, ಬಾಲಚಂದ್ರ ನೆಡಿಲು ಇವರು ವಂದಿಸಿದರು, ಕಾರ್ಯಕ್ರಮವನ್ನು ಲವಕುಮಾರ್ ಮಾಣಿಕೊಡಿ  ನಿರೂಪಿಸಿದರು

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

10 hours ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

11 hours ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

14 hours ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

15 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

19 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

2 days ago