ಜಾಲ್ಸೂರು: ಕನಕಮಜಲು ಯುವಕ ಮಂಡಲದ ವತಿಯಿಂದ ಆನೆಗುಂಡಿ ರಕ್ಷಿತಾರಣ್ಯದ ಬಳಿಯ ಪಾಳುಬಾವಿಗೆ ಹರಿದುಹೋಗುವ ನೀರಿಗೆ ಪೈಪ್ ಅಳವಡಿಸಿ ಬಾವಿಗೆ ಹರಿಸುವ ಮೂಲಕ ಜಲ ಸಂರಕ್ಷಣಾ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ಗೌರವ ಸಲಹೆಗಾರ ಲಕ್ಷ್ಮೀನಾರಾಯಣ ಕಜೆಗದ್ದೆ, ಅಧ್ಯಕ್ಷ ಜಯಪ್ರಸಾದ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…