ಕನಕಮಜಲು:ಅಂತರಾಷ್ಟ್ರೀಯ ಯೋಗ ದಿನಾಚರಣೆ ಯುವಜನ ವಿಕಾಸ ಕೇಂದ್ರ, ಯುವಕ ಮಂಡಲ (ರಿ ) ಕನಕಮಜಲು ಇದರ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ವ್ಯ. ಸೇ. ಸ. ಬ್ಯಾಂಕ್ ಕನಕಮಜಲು ಇದರ ‘ಕನಕ ಸೌದ ‘ಸಭಾಭವನದಲ್ಲಿ ಯೋಗ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕರಾಟೆ ಶಿಕ್ಷಕರಾದ ಚಂದ್ರಶೇಖರ ಕುದ್ಕುಳಿ ಇವರು ಸೂರ್ಯನಮಸ್ಕಾರ, ಸ್ಥಿರ ಮತ್ತು ಅದರ ಮಹತ್ವಗಳನ್ನು ತಿಳಿಸಿಕೊಟ್ಟರು. ಹಾಗೇ ನಿವೃತ್ತ ಶಿಕ್ಷಕರು, ಯೋಗ ಶಿಕ್ಷಕರು ಅದ ಆನಂದ ಮಾಸ್ತರ್ ಅಕ್ಕಿಮಲೆ ಇವರು ಪ್ರಾಣಾಯಾಮ ಬಗ್ಗೆ ಆಹಾರ ಪದ್ಧತಿ ಗಳ ಬಗ್ಗೆ ಮತ್ತು ಅರೋಗ್ಯವಂತ ಜೀವನಕ್ಕೆ ಬೇಕಾದ ಕೆಲವು ವಿಷಯಗಳನ್ನು ತಿಳಿಸಿದರು. ಹಾಗೇ ಮಳೆಗಾಲದ ಬೇಸಾಯಕ್ಕೆ ಬೇಕಾದ ತರಕಾರಿ ಬೀಜಗಳನ್ನು ಗ್ರಾಮಸ್ಥರಿಗೆ ಯುವಕ ಮಂಡಲ ವತಿಯಿಂದ ವಿತರಿಸಲಾಯಿತು.
ಯುವಕ ಮಂಡಲದ ಅಧ್ಯಕ್ಷರು ಜಯಪ್ರಸಾದ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಶ್ರೀಧರ್ ಕುತ್ಯಾಳ ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…
ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…
ಜೂನ್ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು ಜೂನ್ 13 ರಿಂದ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…