ಕನಕಮಜಲು: ನೆಹರು ಯುವಕೇಂದ್ರ ಮಂಗಳೂರು, ಮಹಾತ್ಮಾ ಗಾಂಧಿ ಯುವ ಸ್ವಚ್ಛತಾ ಅಭಿಯಾನ ಮತ್ತು ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ) ಕನಕಮಜಲು ಇದರ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಸಲಾಯಿತು.
ನ. 14 ಕನಕಮಜಲು ಬಸ್ಸುತಂಗುದಾಣ ಹಾಗು ಪೇಟೆಯಲ್ಲಿ ಪ್ಲಾಸ್ಟಿಕ್ ಹಾಗು ಕಸಗಳನ್ನು ತೆರವುಗೊಳಿಸಿ ಸ್ವಚ್ಛತೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಶ್ರೀಧರ್ ಕುತ್ಯಾಳ, ಯುವಕ ಮಂಡಲದ ಅಧ್ಯಕ್ಷರಾದ ಜಯಪ್ರಸಾದ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಗೌರವಾಧ್ಯಕ್ಷರು ಹರಿಪ್ರಸಾದ್ ಮಾಣಿಕೊಡಿ ಹಾಗೂ ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…