ಕನಕಮಜಲು: ನೆಹರು ಯುವಕೇಂದ್ರ ಮಂಗಳೂರು, ಮಹಾತ್ಮಾ ಗಾಂಧಿ ಯುವ ಸ್ವಚ್ಛತಾ ಅಭಿಯಾನ ಮತ್ತು ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ) ಕನಕಮಜಲು ಇದರ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಸಲಾಯಿತು.
ನ. 14 ಕನಕಮಜಲು ಬಸ್ಸುತಂಗುದಾಣ ಹಾಗು ಪೇಟೆಯಲ್ಲಿ ಪ್ಲಾಸ್ಟಿಕ್ ಹಾಗು ಕಸಗಳನ್ನು ತೆರವುಗೊಳಿಸಿ ಸ್ವಚ್ಛತೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಶ್ರೀಧರ್ ಕುತ್ಯಾಳ, ಯುವಕ ಮಂಡಲದ ಅಧ್ಯಕ್ಷರಾದ ಜಯಪ್ರಸಾದ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಗೌರವಾಧ್ಯಕ್ಷರು ಹರಿಪ್ರಸಾದ್ ಮಾಣಿಕೊಡಿ ಹಾಗೂ ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…