Advertisement
ಅಂಕಣ

ಕನ್ನಡಿ

Share
ಒಡೆದು ಹೋದ ಕನ್ನಡಿಗೆ
ಮನೆಯಲ್ಲಿ ಜಾಗವಿಲ್ಲ..
ಇದಕ್ಕೆ ಅವರದು ನೂರಾರು ಕಾರಣಗಳು…
ಅದೇಷ್ಟೋ ಸಲ ಒಡೆದ
ನನ್ನ ಮನಸ್ಸು ಕಂಡು ಅದು ದುಃಖಿಸಿತು….
ನನ್ನ ನಗುವಿಗೆ ಅದು ಜೊತೆಯಾಗಿತ್ತು
ನಲ್ಲನ ಸವಿನೆನಪಲ್ಲಿ ಮೈಮರೆತಾಗ
ಅದು ನಾಚುತ್ತಿತ್ತು……
ಆದರೆ ನಾನೇಕೆ ಹೀಗೆ…..?
ಸಣ್ಣ ಒಡಕು ಮೂಡಿತೆಂದು
ತಿಪ್ಪೆ ಗುಂಡಿಗೆ ಎಸೆದು ಬಿಟ್ಟೆ….
ನನ್ನ ಕಣ್ಣೀರ ಕಂಡು ಅದೆಂದೂ
ನಗಲಿಲ್ಲ..!
ಸೋತು ನಿಂತಾಗ ಹೀಯಾಳಿಸಲಿಲ್ಲ
ನಿಜ….!
ಅದು ನನ್ನ ಪಾಲಿಗೆ,
ವಾಸ್ತವತೆಯ ತಿಳಿಸುವ ಗುರು,
ಸಂಭ್ರಮಕ್ಕೆ ಜೊತೆಯಾಗುವ ಸ್ನೇಹ,
ಕಣ್ಣೀರ ಒರೆಸುವ ಜೊತೆಗಾರ
ಎಲ್ಲವೂ ಆಗಿತ್ತು…..
ಆದರೆ ಇಂದೇಕೆ ಹೀಗೆ..?
ಜೋಪಾನ ಮಾಡಿದ ಕೈಗಳೇ ಜಾರಿದೆ.
ಕನ್ನಡಿ ಚೂರಾಗಿದೆ ಒಡೆದ ನನ್ನ ಮನಸ್ಸಂತೆ !
ನನ್ನ ಮನಸ್ಸಿನ ಗಾಯಕ್ಕೆ
ಪ್ರೀತಿಯ ಮುಲಾಮು ಸಿಗಬಹುದು…
ಆದರೆ ಒಡೆದು ಚೂರಾದ ಕನ್ನಡಿಗೆ..?
ತಿಪ್ಪೆ ಗುಂಡಿಯೇ ಕೊನೆಯೇ..?
    ಅಪೂರ್ವ ಕೊಲ್ಯ
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

23 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago