Advertisement
Share
ಒಡೆದು ಹೋದ ಕನ್ನಡಿಗೆ
ಮನೆಯಲ್ಲಿ ಜಾಗವಿಲ್ಲ..
ಇದಕ್ಕೆ ಅವರದು ನೂರಾರು ಕಾರಣಗಳು…
ಅದೇಷ್ಟೋ ಸಲ ಒಡೆದ
ನನ್ನ ಮನಸ್ಸು ಕಂಡು ಅದು ದುಃಖಿಸಿತು….
ನನ್ನ ನಗುವಿಗೆ ಅದು ಜೊತೆಯಾಗಿತ್ತು
ನಲ್ಲನ ಸವಿನೆನಪಲ್ಲಿ ಮೈಮರೆತಾಗ
ಅದು ನಾಚುತ್ತಿತ್ತು……
ಆದರೆ ನಾನೇಕೆ ಹೀಗೆ…..?
ಸಣ್ಣ ಒಡಕು ಮೂಡಿತೆಂದು
ತಿಪ್ಪೆ ಗುಂಡಿಗೆ ಎಸೆದು ಬಿಟ್ಟೆ….
ನನ್ನ ಕಣ್ಣೀರ ಕಂಡು ಅದೆಂದೂ
ನಗಲಿಲ್ಲ..!
ಸೋತು ನಿಂತಾಗ ಹೀಯಾಳಿಸಲಿಲ್ಲ
ನಿಜ….!
ಅದು ನನ್ನ ಪಾಲಿಗೆ,
ವಾಸ್ತವತೆಯ ತಿಳಿಸುವ ಗುರು,
ಸಂಭ್ರಮಕ್ಕೆ ಜೊತೆಯಾಗುವ ಸ್ನೇಹ,
ಕಣ್ಣೀರ ಒರೆಸುವ ಜೊತೆಗಾರ
ಎಲ್ಲವೂ ಆಗಿತ್ತು…..
ಆದರೆ ಇಂದೇಕೆ ಹೀಗೆ..?
ಜೋಪಾನ ಮಾಡಿದ ಕೈಗಳೇ ಜಾರಿದೆ.
ಕನ್ನಡಿ ಚೂರಾಗಿದೆ ಒಡೆದ ನನ್ನ ಮನಸ್ಸಂತೆ !
ನನ್ನ ಮನಸ್ಸಿನ ಗಾಯಕ್ಕೆ
ಪ್ರೀತಿಯ ಮುಲಾಮು ಸಿಗಬಹುದು…
ಆದರೆ ಒಡೆದು ಚೂರಾದ ಕನ್ನಡಿಗೆ..?
ತಿಪ್ಪೆ ಗುಂಡಿಯೇ ಕೊನೆಯೇ..?
    ಅಪೂರ್ವ ಕೊಲ್ಯ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

11 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

13 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

18 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

1 day ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

2 days ago