Advertisement
Share
ಒಡೆದು ಹೋದ ಕನ್ನಡಿಗೆ
ಮನೆಯಲ್ಲಿ ಜಾಗವಿಲ್ಲ..
ಇದಕ್ಕೆ ಅವರದು ನೂರಾರು ಕಾರಣಗಳು…
ಅದೇಷ್ಟೋ ಸಲ ಒಡೆದ
ನನ್ನ ಮನಸ್ಸು ಕಂಡು ಅದು ದುಃಖಿಸಿತು….
ನನ್ನ ನಗುವಿಗೆ ಅದು ಜೊತೆಯಾಗಿತ್ತು
ನಲ್ಲನ ಸವಿನೆನಪಲ್ಲಿ ಮೈಮರೆತಾಗ
ಅದು ನಾಚುತ್ತಿತ್ತು……
ಆದರೆ ನಾನೇಕೆ ಹೀಗೆ…..?
ಸಣ್ಣ ಒಡಕು ಮೂಡಿತೆಂದು
ತಿಪ್ಪೆ ಗುಂಡಿಗೆ ಎಸೆದು ಬಿಟ್ಟೆ….
ನನ್ನ ಕಣ್ಣೀರ ಕಂಡು ಅದೆಂದೂ
ನಗಲಿಲ್ಲ..!
ಸೋತು ನಿಂತಾಗ ಹೀಯಾಳಿಸಲಿಲ್ಲ
ನಿಜ….!
ಅದು ನನ್ನ ಪಾಲಿಗೆ,
ವಾಸ್ತವತೆಯ ತಿಳಿಸುವ ಗುರು,
ಸಂಭ್ರಮಕ್ಕೆ ಜೊತೆಯಾಗುವ ಸ್ನೇಹ,
ಕಣ್ಣೀರ ಒರೆಸುವ ಜೊತೆಗಾರ
ಎಲ್ಲವೂ ಆಗಿತ್ತು…..
ಆದರೆ ಇಂದೇಕೆ ಹೀಗೆ..?
ಜೋಪಾನ ಮಾಡಿದ ಕೈಗಳೇ ಜಾರಿದೆ.
ಕನ್ನಡಿ ಚೂರಾಗಿದೆ ಒಡೆದ ನನ್ನ ಮನಸ್ಸಂತೆ !
ನನ್ನ ಮನಸ್ಸಿನ ಗಾಯಕ್ಕೆ
ಪ್ರೀತಿಯ ಮುಲಾಮು ಸಿಗಬಹುದು…
ಆದರೆ ಒಡೆದು ಚೂರಾದ ಕನ್ನಡಿಗೆ..?
ತಿಪ್ಪೆ ಗುಂಡಿಯೇ ಕೊನೆಯೇ..?
    ಅಪೂರ್ವ ಕೊಲ್ಯ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

4 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

5 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

5 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

13 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

14 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago